ವೇದ ಘೋಷಗಳ ನಡುವೆ ಬಾಗಿಲು ತೆರದ ಬದರಿನಾಥ ದೇಗಲ 
ದೇಶ

ವೇದ ಘೋಷಗಳ ನಡುವೆ ಬಾಗಿಲು ತೆರದ ಬದರಿನಾಥ ದೇಗಲ

ಪವಿತ್ರ ಪುಣ್ಯಕ್ಷೇತ್ರ ಬದರಿನಾಥ ದೇಗುಲ ದ್ವಾರ ತೆರೆಯಲಾಗಿದೆ. ಇಂದು ಮುಂಜಾನೆ 4:30 ನಿಮಿಷಕ್ಕೆ ವೇದ ಮಂತ್ರಗಳ ಘೋಷಗಳೊಂದಿಗೆ ದೇಗುಲ ದ್ವಾರ ತೆರೆಯಲಾಯಿತು.

ಡೆಹ್ರಾಡೂನ್: ಪವಿತ್ರ ಪುಣ್ಯಕ್ಷೇತ್ರ ಬದರಿನಾಥ ದೇಗುಲ ದ್ವಾರ ತೆರೆಯಲಾಗಿದೆ. ಇಂದು ಮುಂಜಾನೆ 4:30 ನಿಮಿಷಕ್ಕೆ ವೇದ ಮಂತ್ರಗಳ ಘೋಷಗಳೊಂದಿಗೆ ದೇಗುಲ ದ್ವಾರ ತೆರೆಯಲಾಯಿತು. ಅನಂತರ ದೇಗುಲವನ್ನು ಹೂವಿನಿಂದ ಸುಂದರವಾಗಿ ಅಲಂಕರಿಸಿ ಅರ್ಚಕರು ಪೂಜಾ ಕೈಂಕರ್ಯ ನಡೆಸಿದರು. 

ಪ್ರಧಾನ ಅರ್ಚಕ ಸೇರಿ ಒಟ್ಟು 28 ಮಂದಿ ಮಾತ್ರ ದೇಗುಲ ದ್ವಾರ ತೆರೆದಾಗ ಬದರಿನಾಥನ ಸನ್ನಿಧಿಯಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಸೋಂಕಿನ ಕಾರಣದಿಂದ ದೇಗಲು ದ್ವಾರ ಮುಚ್ಚಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT