ಅಪಘಾತ, ಅಖಿಲೇಶ್ ಯಾದವ್ ಚಿತ್ರ 
ದೇಶ

ಉತ್ತರ ಪ್ರದೇಶ: ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆಗಳು- ಅಖಿಲೇಶ್ ಯಾದವ್

ಉತ್ತರ ಪ್ರದೇಶದ  ಔರೈಯಾದಲ್ಲಿ ನಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟಿರುವ ಬಗ್ಗೆ ತೀವ್ರ ದು:ಖ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆ ಎಂದಿದ್ದಾರೆ.

ಲಖನೌ: ಉತ್ತರ ಪ್ರದೇಶದ  ಔರೈಯಾದಲ್ಲಿ ನಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟಿರುವ ಬಗ್ಗೆ ತೀವ್ರ ದು:ಖ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆ ಎಂದಿದ್ದಾರೆ.

ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ 24 ಮಂದಿ ಮೃತಪಟ್ಟಿದ್ದು, 36 ಜನರು ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಲಸಿಗರ ಕಾರ್ಮಿಕರ ಸಾವಿನ ಬಗ್ಗೆ ತೀವ್ರ  ನೋವಾಗುತ್ತಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಲಲಿ. ಎಲ್ಲ ಗೊತ್ತಿದ್ದರೂ  ಹೃದಯ ಹೀನ ಜನರು ಹಾಗೂ ಅವರ ಬೆಂಬಲಿಗರು ನಿರ್ಲಕ್ಷ್ಯದ ಬಗ್ಗೆ ಮೌನ ವಹಿಸಿದ್ದಾರೆ. ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆಗಳು ಎಂದು ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT