ಅಪಘಾತ, ಅಖಿಲೇಶ್ ಯಾದವ್ ಚಿತ್ರ 
ದೇಶ

ಉತ್ತರ ಪ್ರದೇಶ: ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆಗಳು- ಅಖಿಲೇಶ್ ಯಾದವ್

ಉತ್ತರ ಪ್ರದೇಶದ  ಔರೈಯಾದಲ್ಲಿ ನಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟಿರುವ ಬಗ್ಗೆ ತೀವ್ರ ದು:ಖ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆ ಎಂದಿದ್ದಾರೆ.

ಲಖನೌ: ಉತ್ತರ ಪ್ರದೇಶದ  ಔರೈಯಾದಲ್ಲಿ ನಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟಿರುವ ಬಗ್ಗೆ ತೀವ್ರ ದು:ಖ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆ ಎಂದಿದ್ದಾರೆ.

ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ 24 ಮಂದಿ ಮೃತಪಟ್ಟಿದ್ದು, 36 ಜನರು ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಲಸಿಗರ ಕಾರ್ಮಿಕರ ಸಾವಿನ ಬಗ್ಗೆ ತೀವ್ರ  ನೋವಾಗುತ್ತಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಲಲಿ. ಎಲ್ಲ ಗೊತ್ತಿದ್ದರೂ  ಹೃದಯ ಹೀನ ಜನರು ಹಾಗೂ ಅವರ ಬೆಂಬಲಿಗರು ನಿರ್ಲಕ್ಷ್ಯದ ಬಗ್ಗೆ ಮೌನ ವಹಿಸಿದ್ದಾರೆ. ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆಗಳು ಎಂದು ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT