ಭಾರತೀಯ ಕಿಸಾನ್‍ ಒಕ್ಕೂಟದ ನಾಯಕನನ್ನು ಗುಂಡಿಕ್ಕಿ ಹತ್ಯೆ 
ದೇಶ

ಭಾರತೀಯ ಕಿಸಾನ್‍ ಒಕ್ಕೂಟದ ನಾಯಕನನ್ನು ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದ ಈ ಜಿಲ್ಲೆಯ ಸದರ್‍ ಪೊಲೀಸ್ ಠಾಣೆ ವ್ಯಾಪ್ತಿಯ ಲೊನಿಯಾಪುರ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ಅಪರಾಧಿಗಳು ಭಾರತೀಯ ಕಿಸಾನ್ ಸಂಘ(ಬಿಕೆಯು) ಜಿಲ್ಲಾಧ್ಯಕ್ಷ ಪ್ರಮೋದ್‍ ಮಿಶ್ರಾ ಅವರನ್ನು ಕಳೆದ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಅಮೇಥಿ: ಉತ್ತರ ಪ್ರದೇಶದ ಈ ಜಿಲ್ಲೆಯ ಸದರ್‍ ಪೊಲೀಸ್ ಠಾಣೆ ವ್ಯಾಪ್ತಿಯ ಲೊನಿಯಾಪುರ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ಅಪರಾಧಿಗಳು ಭಾರತೀಯ ಕಿಸಾನ್ ಸಂಘ(ಬಿಕೆಯು) ಜಿಲ್ಲಾಧ್ಯಕ್ಷ ಪ್ರಮೋದ್‍ ಮಿಶ್ರಾ ಅವರನ್ನು ಕಳೆದ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮಿಶ್ರಾ ಅವರು ಮೋಟರ್‍ ಸೈಕಲ್‍ನಲ್ಲಿ ತಮ್ಮ ಮನೆಗೆ ಹೋಗುತ್ತಿದ್ದಾಗ ಮತ್ತೊಂದು ಮೋಟರ್‍ ಸೈಕಲ್‍ನಲ್ಲಿ ಬಂದ ಅಪರಾಧಿಗಳು ಅವರನ್ನು ಅಡ್ಡಗಟ್ಟಿ ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT