ಭೂ ಕುಸಿತಕ್ಕೆ ಸಿಲುಕಿದ ವಾಹನಗಳು 
ದೇಶ

ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಭೂಕುಸಿತ: ಮೃತರ ಸಂಖ್ಯೆ ಎರಡಕ್ಕೆ ಏರಿಕೆ

ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವುಂಟಾಗಿ ಇಬ್ಬರು ಮೃತಪಟ್ಟಿದ್ದಾರೆ.ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿಯಲ್ಲಿ ರಕ್ಷಣಾ ಕಾರ್ಯಕರ್ತರೊಬ್ಬರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಯಿದ್ದು ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬನಿಹಾಲ್/ಜಮ್ಮು: ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವುಂಟಾಗಿ ಇಬ್ಬರು ಮೃತಪಟ್ಟಿದ್ದಾರೆ.
ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿಯಲ್ಲಿ ರಕ್ಷಣಾ ಕಾರ್ಯಕರ್ತರೊಬ್ಬರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಯಿದ್ದು ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕುಸಿತದಿಂದಾಗಿ ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿನ್ನೆ ಸೀರಿ ರಂಬನ್ ಟೌನ್ ಹತ್ತಿರ ಕಡಿತಗೊಂಡಿದೆ.  9 ವಾಹನಗಳಿಗೆ ಹಾನಿಯಾಗಿದೆ. ಇವುಗಳಲ್ಲಿ ಟ್ರಕ್ ಮತ್ತು ಅಗೆಯುವ ಯಂತ್ರಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT