ಅರ್ನಬ್ ಗೋಸ್ವಾಮಿ 
ದೇಶ

ಅರ್ನಬ್ ಗೋಸ್ವಾಮಿಗೆ 3 ವಾರ ಬಂಧನ ಭೀತಿಯಿಲ್ಲ: ಮಧ್ಯಂತರ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಧ್ಯಂತರ ರಕ್ಷಣೆ ಅವಧಿಯನ್ನು 3 ವಾರಗಳ ಕಾಲ ವಿಸ್ತರಿಸಿದೆ.

ನವದೆಹಲಿ: ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಧ್ಯಂತರ ರಕ್ಷಣೆ ಅವಧಿಯನ್ನು 3 ವಾರಗಳ ಕಾಲ ವಿಸ್ತರಿಸಿದೆ.

ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರದ ತನ್ನ ತೀರ್ಪಿನಲ್ಲಿ, ಮಧ್ಯಂತರ ರಕ್ಷಣೆಯನ್ನು ಇನ್ನೂ ಮೂರು ವಾರಗಳವರೆಗೆ ವಿಸ್ತರಿಸಿದೆ. ಪಾಲ್ಘರ್ ಪ್ರಕರಣ ಸೇರಿದಂತೆ ರಿಪಬ್ಲಿಕ್ ಟಿವಿಯಲ್ಲಿ ನಡೆದ ಚರ್ಚೆಗಳಲ್ಲಿ ಅವರ ಹೇಳಿಕೆ ಸಂಬಂಧ ನಡೆದ ವಿಚಾರಣೆಯಲ್ಲಿ ಈ  ಆದೇಶ ನೀಡಲಾಗಿದೆ.

"ಅರ್ಜಿದಾರರ ವಿರುದ್ಧ ಮೂರು ವಾರಗಳವರೆಗೆ ಯಾವುದೇ ಬಲವಂತದ ಕ್ರಮದಿಂದ ನ್ಯಾಯಾಲಯವು ಮಧ್ಯಂತರ ರಕ್ಷಣೆ ನೀಡುತ್ತದೆ" ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮೂವರು ನ್ಯಾಯಾಧೀಶರ ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT