ಮಧ್ಯಪ್ರದೇಶ: ಬಿಸಿ ಚಪಾತಿ ನೀಡಲಿಲ್ಲವೆಂದು ಅತ್ತೆಯನ್ನು ಹೊಡೆದು ಸಾಯಿಸಿದ ಅಳಿಯ! 
ದೇಶ

ಮಧ್ಯ ಪ್ರದೇಶ: ಬಿಸಿ ಚಪಾತಿ ಕೊಡಲಿಲ್ಲವೆಂದು ಅತ್ತೆಯನ್ನು ಹೊಡೆದು ಸಾಯಿಸಿದ ಅಳಿಯ!

ಬಿಸಿ ಚಪಾತಿ ನೀಡಲಿಲ್ಲವೆಂದು ಅತ್ತೆಯನ್ನು ಅಳಿಯ ಹೊಡೆದು ಸಾಯಿಸಿರುವ ಘಟನೆ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. 

ಖಂದ್ವ: ಬಿಸಿ ಚಪಾತಿ ನೀಡಲಿಲ್ಲವೆಂದು ಅತ್ತೆಯನ್ನು ಅಳಿಯ ಹೊಡೆದು ಸಾಯಿಸಿರುವ ಘಟನೆ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. 

35 ವರ್ಷದ ವ್ಯಕ್ತಿ ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದ. ಆರೋಪಿ ಸುರೇಶ್, ಖಂದ್ವ ಜಿಲ್ಲೆಯ ಬಿಲ್ಲೋರ ಗ್ರಾಮದಲ್ಲಿ ಅತ್ತೆ ಮಾವನೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸ್ ಠಾಣಾಧಿಕಾರಿ ಜಗದೀಶ್ ಪಾಟೀದಾರ್ ಹೇಳಿದ್ದಾರೆ. ಮಧ್ಯರಾತ್ರಿ ವೇಳೆ ಮನೆಗೆ ಆಗಮಿಸಿದ್ದ ಆರೋಪಿಗೆ ಆತನ ಅತ್ತೆ ಗುಜರ್ ಬಾಯಿ (55) ಊಟ ಬಡಿಸಿದ್ದರು.

ಆದರೆ ಆರೋಪಿ ಬಿಸಿ ಚಪಾತಿ ಕೇಳಿದ್ದ, ಇದಕ್ಕೆ ಒಪ್ಪದ ಅತ್ತೆಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಆಕೆ ಸಾವನ್ನಪ್ಪಿದ್ದಾರೆ.  ಉಳಿದ ಕುಟುಂಬ ಸದಸ್ಯರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಆರೋಪಿಯ ಮಾವ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳವಾರ ರಾತ್ರಿ ಆರೋಪಿ ಸುರೇಶ್ ನ್ನು ಪೊಲೀಸರು ಬಂಧಿಸಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

SCROLL FOR NEXT