ಮಧ್ಯಪ್ರದೇಶ: ಬಿಸಿ ಚಪಾತಿ ನೀಡಲಿಲ್ಲವೆಂದು ಅತ್ತೆಯನ್ನು ಹೊಡೆದು ಸಾಯಿಸಿದ ಅಳಿಯ! 
ದೇಶ

ಮಧ್ಯ ಪ್ರದೇಶ: ಬಿಸಿ ಚಪಾತಿ ಕೊಡಲಿಲ್ಲವೆಂದು ಅತ್ತೆಯನ್ನು ಹೊಡೆದು ಸಾಯಿಸಿದ ಅಳಿಯ!

ಬಿಸಿ ಚಪಾತಿ ನೀಡಲಿಲ್ಲವೆಂದು ಅತ್ತೆಯನ್ನು ಅಳಿಯ ಹೊಡೆದು ಸಾಯಿಸಿರುವ ಘಟನೆ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. 

ಖಂದ್ವ: ಬಿಸಿ ಚಪಾತಿ ನೀಡಲಿಲ್ಲವೆಂದು ಅತ್ತೆಯನ್ನು ಅಳಿಯ ಹೊಡೆದು ಸಾಯಿಸಿರುವ ಘಟನೆ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. 

35 ವರ್ಷದ ವ್ಯಕ್ತಿ ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದ. ಆರೋಪಿ ಸುರೇಶ್, ಖಂದ್ವ ಜಿಲ್ಲೆಯ ಬಿಲ್ಲೋರ ಗ್ರಾಮದಲ್ಲಿ ಅತ್ತೆ ಮಾವನೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸ್ ಠಾಣಾಧಿಕಾರಿ ಜಗದೀಶ್ ಪಾಟೀದಾರ್ ಹೇಳಿದ್ದಾರೆ. ಮಧ್ಯರಾತ್ರಿ ವೇಳೆ ಮನೆಗೆ ಆಗಮಿಸಿದ್ದ ಆರೋಪಿಗೆ ಆತನ ಅತ್ತೆ ಗುಜರ್ ಬಾಯಿ (55) ಊಟ ಬಡಿಸಿದ್ದರು.

ಆದರೆ ಆರೋಪಿ ಬಿಸಿ ಚಪಾತಿ ಕೇಳಿದ್ದ, ಇದಕ್ಕೆ ಒಪ್ಪದ ಅತ್ತೆಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಆಕೆ ಸಾವನ್ನಪ್ಪಿದ್ದಾರೆ.  ಉಳಿದ ಕುಟುಂಬ ಸದಸ್ಯರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಆರೋಪಿಯ ಮಾವ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳವಾರ ರಾತ್ರಿ ಆರೋಪಿ ಸುರೇಶ್ ನ್ನು ಪೊಲೀಸರು ಬಂಧಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT