ಸಂಗ್ರಹ ಚಿತ್ರ 
ದೇಶ

ಈದ್ ಉಲ್ ಫಿತರ್: ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ, ಪ್ರಧಾನಿ, ಉಪರಾಷ್ಟ್ರಪತಿ ಶುಭಾಶಯ

ರಂಜಾನ್ ಹಬ್ಬ ಪ್ರೀತಿ, ಶಾಂತಿ, ಭ್ರಾತೃತ್ವ ಮತ್ತು ಸೌಹಾರ್ದತೆಯ ಸಂಕೇತ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. 

ನವದೆಹಲಿ: ರಂಜಾನ್ ಹಬ್ಬ ಪ್ರೀತಿ, ಶಾಂತಿ, ಭ್ರಾತೃತ್ವ ಮತ್ತು ಸೌಹಾರ್ದತೆಯ ಸಂಕೇತ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. 

ಈದ್ ಉಲ್ ಫಿತರ್ ಮುನ್ನಾ ದಿನವಾದ ಭಾನುವಾರ ಮುಸಲ್ಮಾನ ಬಾಂಧವರಿಗೆ ಶುಭ ಕೋರಿರುವ ಅವರು, ಈ ಹಬ್ಬದ ಸಂದರ್ಭದಲ್ಲಿ ಸಮಾಜದ ದುರ್ಬಲ ವರ್ಗದ ಜನರಿಗೆ ಜೊತೆಯಾಗಿ ನಿಲ್ಲಬೇಕು ಎಂಬ ನಂಬಿಕೆ ಜನರಲ್ಲಿ ಬಲಗೊಳ್ಳುತ್ತದೆ ಎಂದರು.

ಅನಿರೀಕ್ಷಿತ ಕೋವಿಡ್ – 19 ಬಿಕ್ಕಟ್ಟಿನ ಸವಾಲನ್ನು ಎದುರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ ಸೋಂಕಿನ ವಿರುದ್ಧ ಹೋರಾಟದಲ್ಲಿ ಶೀಘ್ರ ಗೆಲುವು ಕಾಣಬೇಕಿದೆ ಎಂದು ತಿಳಿಸಿದ್ದಾರೆ. 

ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಕೂಡ ಶುಭಾಶಯಗಳನ್ನು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು, Video!

ಸರ್ಕಾರ ಉರುಳಿಸಲು BJPಯಿಂದ ಕುದುರೆ ವ್ಯಾಪಾರ: ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ಆಫರ್: ಸಿಎಂ ಅಬ್ದುಲ್ಲಾ ಆರೋಪ

ಅಕ್ಟೋಬರ್, ನವೆಂಬರ್‌ನಲ್ಲಿ ಪಂಚಾಯತ್ ಚುನಾವಣೆ ಸಾಧ್ಯತೆ; ಗ್ರಾಮಗಳಲ್ಲಿ ಗರಿಗೆದರಲಿದೆ ರಾಜಕೀಯ!

'ಹಿಂದಿನ ಸೀಟಿಗೆ ಬಾ': ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ; ಕಂಡಕ್ಟರ್ ಇರ್ಫಾನ್ ಬಂಧನ

ಪಾಕ್‌ನ ಭಾಗವಾಗಿ ಕಾಶ್ಮೀರ ನಕ್ಷೆ ಪ್ರದರ್ಶನ: ಢಾಕಾದಲ್ಲೇ ಬಾಂಗ್ಲಾ ಮಾಜಿ ರಾಜತಾಂತ್ರಿಕನ ಬೆವರಿಳಿಸಿದ ಭಾರತೀಯ ಅಧಿಕಾರಿ ಪೂಜಾ, Video!