ತಮಿಳುನಾಡು: ಮಾವುತನನ್ನು ಕೊಂದ ದೇವಾಲಯದ ಆನೆ 
ದೇಶ

ತಮಿಳುನಾಡು: ಮಾವುತನನ್ನು ಕೊಂದ ದೇವಾಲಯದ ಆನೆ

ಮಧುರೈ ಜಿಲ್ಲೆಯ ಪ್ರಸಿದ್ಧ ಭಗವಾನ್ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಹೆಣ್ಣು ಆನೆ ದೈವಾನಿ ತನ್ನ ಮಾವುತನನ್ನು ತುಳಿದು ಕೊಂದಿರುವ ದುರಂತ ಘಟನೆ ಜರುಗಿದೆ.

ಮಧುರೈ: ಮಧುರೈ ಜಿಲ್ಲೆಯ ಪ್ರಸಿದ್ಧ ಭಗವಾನ್ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಹೆಣ್ಣು ಆನೆ ದೈವಾನಿ ತನ್ನ ಮಾವುತನನ್ನು ತುಳಿದು ಕೊಂದಿರುವ ದುರಂತ ಘಟನೆ ಜರುಗಿದೆ.

ಭಾನುವಾರ ರಾತ್ರಿ ಮಾವುತ ಕಾಲಿಮುತ್ತು 14 ವರ್ಷ ವಯಸ್ಸಿನ ಹೆಣ್ಣಾನೆಯನ್ನು ಸ್ನಾನಕ್ಕೆ ಕರೆದೊಯ್ಯುವಾಗ ಈ ಘಟನೆ ನಡೆದಿದೆ. ಆನೆ ತನ್ನ ಸೊಂಡಿಲಿನಿಂದ ಕಾಲಿಮುತ್ತುವನ್ನು ಎಸೆದು ಮುಂಭಾಗದ ಕಾಲಿನಿಂದ ಮೆಟ್ಟಿತು ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಮಾವುತನನ್ನು ಸರ್ಕಾರಿ ರಾಜಾಜಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT