ಲಾಕ್‌ಡೌನ್ ವೊಂದೇ ಅಂತಿಮ ಪರಿಹಾರವಲ್ಲ- ಹಾರ್ವರ್ಡ್ ಪ್ರಾಧ್ಯಾಪಕ ಆಶಿಷ್‍ 
ದೇಶ

ಲಾಕ್‌ಡೌನ್ ಒಂದೇ ಅಂತಿಮ ಪರಿಹಾರವಲ್ಲ: ಹಾರ್ವರ್ಡ್ ಪ್ರಾಧ್ಯಾಪಕ ಆಶಿಷ್‍

ಕೊರೊನವೈರಸ್ ವಿರುದ್ಧದ ಹೋರಾಟದಲ್ಲಿ ಲಾಕ್‌ಡೌನ್ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಜಾಗತಿಕ ಸಾರ್ವಜನಿಕ ಆರೋಗ್ಯ ತಜ್ಞ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ ಆಶಿಷ್‍ ಜಾ ಅಭಿಪ್ರಾಯಪಟ್ಟಿದ್ದಾರೆ. 

ನವದೆಹಲಿ: ಕೊರೊನವೈರಸ್ ವಿರುದ್ಧದ ಹೋರಾಟದಲ್ಲಿ ಲಾಕ್‌ಡೌನ್ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಜಾಗತಿಕ ಸಾರ್ವಜನಿಕ ಆರೋಗ್ಯ ತಜ್ಞ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ ಆಶಿಷ್‍ ಜಾ ಅಭಿಪ್ರಾಯಪಟ್ಟಿದ್ದಾರೆ. 

ಆದಾಗ್ಯೂ ಲಾಕ್‌ಡೌನ್ ಅಂತಿಮ ಗುರಿಯಲ್ಲ. ಆದರೆ ಸರಿಯಾದ ದಿಕ್ಕಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.

ಲಾಕ್‌ಡೌನ್ ಆಲೋಚನೆ ಕುರಿತು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಿದ ಡಾ. ಜಾ, ಅವರು,’ಲಾಕ್‌ಡೌನ್ ಜಾರಿಯು ವೈರಸ್ ಹರಡುವಿಕೆ ತಡೆಯ ಪ್ರಯತ್ನವಾಗಿದೆ. ವೈರಸ್ ಹೊಸದಾಗಿದ್ದು, ಮಾನವ ಜನಾಂಗ ಇದನ್ನು ಮೊದಲು ನೋಡಿಲ್ಲ. ಅಂದರೆ ಒಟ್ಟು ಜನಸಂಖ್ಯೆಯ ನಮ್ಮೆಲ್ಲರಿಗೂ ಅಂದರಿಂದ ಅಪಾಯವಿದೆ. ಇದನ್ನು ತಡೆಯದೇ ಬಿಟ್ಟರೆ ವ್ಯಾಪಕವಾಗಿ ಹರಡುತ್ತದೆ.’ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT