ಸೋನಿಯಾ ಗಾಂಧಿ 
ದೇಶ

ಮುಂದಿನ ಆರು ತಿಂಗಳು ವಲಸೆ ಕಾರ್ಮಿಕರ ಖಾತೆಗೆ 7,500 ರು ಹಣ ಹಾಕಿ: ಸೋನಿಯಾ ಗಾಂಧಿ

ವಲಸೆ ಕಾರ್ಮಿಕರ ಕಷ್ಚವನ್ನು ಪ್ರಧಾನಿ ನರೇಂದ್ರ ಮೋದಿ ಆಲಿಸುತ್ತಿಲ್ಲ, ಅವರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿ: ವಲಸೆ ಕಾರ್ಮಿಕರ ಕಷ್ಚವನ್ನು ಪ್ರಧಾನಿ ನರೇಂದ್ರ ಮೋದಿ ಆಲಿಸುತ್ತಿಲ್ಲ, ಅವರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಸರ್ಕಾರ ಮುಂದಿನ ಆರು ತಿಂಗಳು ಪ್ರತಿ ತಿಂಗಳು 7,500 ರು ಹಣ ನೀಡಲಿ ಎಂದು ಆಗ್ರಹಿಸಿದ್ದಾರೆ. ಕಳೆದ 2 ತಿಂಗಳಿಂದ  ಲಾಕ್ ಡೌನ್ ನಿಂದಾಗಿ ಅಪಾರ ಪ್ರಮಾಣದ ಸಮಸ್ಯೆಗಳು ಉಂಟಾಗಿವೆ, ಆರ್ಥಿಕ ವ್ಯವಸ್ಥೆಯಲ್ಲಿ  ಅನೇಕ ತೊಂದರೆಗಳು ಉಂಟಾಗಿದೆ.

ಸ್ವಾತಂತ್ರ್ಯಾನಂತರ ಭಾರತದಲ್ಲಿ ಇದೇ ಮೊದಲ ಬಾರಿಗೆ ವಲಸೆ ಕಾರ್ಮಿಕರಿಗೆ ಇಷ್ಟು ದೊಡ್ಡ ಪ್ರಮಾಣದ ನೋವು ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ. ಹಲವರು ಕೆಲಸ ಕಳೆದುಕೊಂಡಿದ್ದಾರೆ, ಅನೇಕ ಕಾರ್ಖಾನೆಗಳು ಮುಚ್ಚಿವೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT