ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ನೌಕರರಿಗೆ ವೇತನ ನೀಡಲು ಕೇಂದ್ರದಿಂದ 5 ಸಾವಿರ ಕೋಟಿ ಆರ್ಥಿಕ ನೆರವು ಯಾಚಿಸಿದ ದೆಹಲಿ ಸರ್ಕಾರ

ನೌಕರರಿಗೆ ಸಂಬಳ ನೀಡಲು 5 ಸಾವಿರ ಕೋಟಿ ಆರ್ಥಿಕ ನೆರವು ನೀಡುವಂತೆ ಕೇಂದ್ರಸರ್ಕಾರದ ಬಳಿ ದೆಹಲಿ ಸರ್ಕಾರ ಮನವಿ ಸಲ್ಲಿಸಿದೆ.

ನವದೆಹಲಿ: ನೌಕರರಿಗೆ ಸಂಬಳ ನೀಡಲು 5 ಸಾವಿರ ಕೋಟಿ ಆರ್ಥಿಕ ನೆರವು ನೀಡುವಂತೆ ಕೇಂದ್ರಸರ್ಕಾರದ ಬಳಿ ದೆಹಲಿ ಸರ್ಕಾರ ಮನವಿ ಸಲ್ಲಿಸಿದೆ.

ಈ ಸಂಕಷ್ಟದ ಸಂದರ್ಭದಲ್ಲಿ ದೆಹಲಿ ಜನತೆಗೆ ಕೇಂದ್ರ ಸರ್ಕಾರ ನೆರವು ಸಹಾಯ ಮಾಡುವಂತೆ ಮನವಿ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಇತರ ರಾಜ್ಯಗಳು ಪಡೆದಿರುವ ದೆಹಲಿ ವಿಪತ್ತು ಪರಿಹಾರ ನಿಧಿಯಲ್ಲಿ ಯಾವುದೇ  ಹಣಕಾಸು ನೆರವು ಪಡೆದಿಲ್ಲ. ಆದ್ದರಿಂದ 5 ಸಾವಿರ ಕೋಟಿ ನೆರವು ನೀಡುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡುವುದಾಗಿ ಹಣಕಾಸು ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ನೌಕರರ ಸಂಬಳ ಮತ್ತಿತರ ಸವಲತ್ತು ಪೂರೈಸಲು ತಿಂಗಳಿಗೆ 3, 500 ಕೋಟಿ ಅಗತ್ಯವಿದೆ.  ಎರಡು ತಿಂಗಳಲ್ಲಿ ತಲಾ 500 ಕೋಟಿ  ಜಿಎಸ್ ಟಿ ಸಂಗ್ರಹವಾಗಿದೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನೌಕರರಿಗೆ ವೇತನ ನೀಡಲು 7 ಸಾವಿರ ಕೋಟಿ ರೂ. ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT