ಸಾಂದರ್ಭಿಕ ಚಿತ್ರ 
ದೇಶ

ಮಥುರಾ: ಈದ್ಗಾ ಮೈದಾನದಲ್ಲಿ  ಹನುಮಾನ್ ಚಾಲೀಸಾ ಪಠಿಸಿದ ನಾಲ್ವರ ಬಂಧನ

 ಮಥುರಾದ ದೇವಾಲಯವೊಂದರಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬೆನ್ನಲ್ಲೇ, ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಬಿಜೆಪಿಯ ಯುವ ಘಟಕದ ಸ್ಥಳೀಯ ಮುಖಂಡನಾಗಿರುವುದಾಗಿ ಹೇಳಿಕೊಂಡಿದ್ದಾನೆ.

ಮಥುರಾ: ಮಥುರಾದ ದೇವಾಲಯವೊಂದರಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬೆನ್ನಲ್ಲೇ, ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಬಿಜೆಪಿಯ ಯುವ ಘಟಕದ ಸ್ಥಳೀಯ ಮುಖಂಡನಾಗಿರುವುದಾಗಿ ಹೇಳಿಕೊಂಡಿದ್ದಾನೆ.

18ರಿಂದ 25 ವರ್ಷದೊಳಗಿನ ಯುವಕರು ಗೋವರ್ಧನ್-ಬರ್ಸಾನ್ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಹಿಂದೂ ಪ್ರಾರ್ಥನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಶಾಂತಿಗೆ ಭಂಗ ತಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. 

ಸೌರಬ್ ನಂಬಾರ್ದಾರ್, ರಾಘವ್ ಮಿತ್ತಲ್, ರೌಕಿ ಮತ್ತು ಖನ್ನಾ ಅವರನ್ನು ಗೋವರ್ಧನ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಹುಲ್ ಯಾದವ್ ಅವರ ಮುಂದೆ ವಿಚಾರಣೆಗೆ ಹಾಜರುಪಡಿಸಲಾಗಿದ್ದು, ತಲಾ 2 ಲಕ್ಷ ಶ್ಯೂರಿಟಿ ಮೇರೆಗೆ ಅವರನ್ನು ಬಿಡುಗಡೆ ಮಾಡಲು ನ್ಯಾಯಾಧೀಶರು ಆದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT