ಸ್ವಪ್ನ ಸುರೇಶ್ 
ದೇಶ

ಚಿನ್ನ ಕಳ್ಳಸಾಗಣೆ ಪ್ರಕರಣ: ತಿರುವನಂತಪುರಂ ಜೈಲಿನಲ್ಲಿ ಇಡಿ ಅಧಿಕಾರಿಗಳಿಂದ ಸ್ವಪ್ನಾ ಸುರೇಶ್ ವಿಚಾರಣೆ

ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ತಿರುವನಂತಪುರದ ಅತ್ತಾಕುಲನಗರದಲ್ಲಿರುವ ಮಹಿಳಾ ಕಾರಾಗೃಹದಲ್ಲಿ ಆರೋಪಿ ಸ್ವಪ್ನಾ ಸುರೇಶ್ ವಿಚಾರಣೆ ನಡೆಸಿದೆ.

ತಿರುವನಂತಪುರಂ: ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ತಿರುವನಂತಪುರದ ಅತ್ತಾಕುಲನಗರದಲ್ಲಿರುವ ಮಹಿಳಾ ಕಾರಾಗೃಹದಲ್ಲಿ ಆರೋಪಿ ಸ್ವಪ್ನಾ ಸುರೇಶ್ ವಿಚಾರಣೆ ನಡೆಸಿದೆ.

ಕೊಚ್ಚಿಯಿಂದ ಬೆಳಗ್ಗೆ  10 ಗಂಟೆಗೆ ಆಗಮಿಸಿದ ಅಧಿಕಾರಿಗಳ ತಂಡ 10.30 ರಿಂದ ವಿಚಾರಣೆ ಆರಂಭಿಸಿದೆ.

ಎರಡನೇ ಬಾರಿಗೆ ತಂಡ ಸ್ವಪ್ನ ಅವರನ್ನು ವಿಚಾರಣೆ ನಡೆಸುತ್ತಿದೆ. ಈ ಹಿಂದೆ, ಇಡಿ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರಿಂದ ಮಾಹಿತಿ ದೊರೆತಿದ್ದು, ಲೈಫ್ ಮಿಷನ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಂದ ಕಮಿಷನ್ ರೂಪದಲ್ಲಿ ಪಡೆದ ಹಣವನ್ನು ಸ್ವಪ್ನಾರಿಂದ ಹಂಚಿಕೊಳ್ಳಲಾಗಿದೆ. ಶಿವಕುಮಾರ್ ಅವರು
ಕೂಡ ಕೊಚ್ಚಿಯ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ. ಇದೇ ತಂಡ ಕಳೆದ ವಾರ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ಸ್ವಪ್ನ ಅವರನ್ನು ವಿಚಾರಣೆ ನಡೆಸಿತ್ತು. 

ಯುಎಇ ಕಾನ್ಸುಲೇಟ್‌ನ ಮೂಲಕ ಮಾಡಿದ ಹಣಕಾಸಿನ ವ್ಯವಹಾರಗಳ ವಿವರಗಳ ಬಗ್ಗೆ ಅವರು ಅವರನ್ನು ವಿಚಾರಣೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT