ದೇಶ

ಗಡಿಯಲ್ಲಿ ಕದನವಿರಾಮ ಉಲ್ಲಂಘನೆ: ಬಿಎಸ್ಎಫ್ ಎಸ್ಐ ಹುತಾತ್ಮ, ಓರ್ವ ಸೈನಿಕನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಲ್ಲಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘನೆ ಮುಂದುವರಿಸಿದ್ದು ಇಂದು ಗಡಿ ಭದ್ರತಾ ಪಡೆ ಸಬ್ ಇನ್ಸ್‌ಪೆಕ್ಟರ್ ವೀರಮರಣವನ್ನಪ್ಪಿದ್ದರೆ  ಇನ್ನೊಬ್ಬ ಸೈನಿಕ ಗಾಯಗೊಂಡಿದ್ದಾರೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಲ್ಲಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘನೆ ಮುಂದುವರಿಸಿದ್ದು ಇಂದು ಗಡಿ ಭದ್ರತಾ ಪಡೆ ಸಬ್ ಇನ್ಸ್‌ಪೆಕ್ಟರ್ ವೀರಮರಣವನ್ನಪ್ಪಿದ್ದರೆ  ಇನ್ನೊಬ್ಬ ಸೈನಿಕ ಗಾಯಗೊಂಡಿದ್ದಾರೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

13:15 ಗಂಟೆಗಳ ಗುಂಡಿನ ದಾಳಿಯಲ್ಲಿ ತಲೆಗೆ ಪೆಟ್ಟಾಗಿ ಬಾರಾಮುಲ್ಲಾದ ಎಲ್‌ಒಸಿಯಬಿಎಸ್‌ಎಫ್ ಫಿರಂಗಿ ಬ್ಯಾಟರಿಯಲ್ಲಿ ನಿಯೋಜಿಸಲಾದ ಎಸ್‌ಐ ರಾಕೇಶ್ ದೋವಲ್ ಹುತಾತ್ಮರಾಗಿದ್ದಾರೆ ಎಂದು ಅವರು ಹೇಳಿದರು.

ಘಟನೆಯಲ್ಲಿ ಗಾಯಗೊಂಡ ಸೈನಿಕನ ಆರೋಗ್ಯ ಸ್ಥಿರವಾಗಿದೆ. 

ಶತ್ರುಗಳೂ ಭಾರೀ ಕದನ ವಿರಾಮ ಉಲ್ಲಂಗನೆ ನಡೆಸುತ್ತಿದ್ದಾಗ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಪ್ರಾಣತ್ಯಾಗ ಮಾಡಿದ್ದಾರೆ. ಅವರು ಉತ್ತಾರಖಂಡ್ ನಿವಾಸಿಯಾಗಿದ್ದರೆಂದು ಮೂಲಗಳು ಹೇಳಿದೆ. 

"ಕದನ ವಿರಾಮ ಉಲ್ಲಂಘನೆ ಗುಂಡಿನ ದಾಳಿ ಇನ್ನೂ ನಡೆಯುತ್ತಿದೆ ಮತ್ತು ಬಿಎಸ್ಎಫ್ ಇದಕ್ಕೆ ತಕ್ಕ ಪ್ರತ್ಯುತ್ತರ ಕೊಡುತ್ತಿದೆಎಂದು ಬಿಎಸ್ಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT