ದೇಶ

ಟಿಎಂಸಿ ಕಾರ್ಯಕರ್ತನಿಗೆ ಚೂರಿ ಇರಿತ, ಕಚ್ಚಾ ಬಾಂಬ್‌ ತೂರಾಟ: ಬಿಜೆಪಿ ವಿರುದ್ಧ ಆರೋಪ

ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ತೃಣ ಮೂಲ ಕಾಂಗ್ರೆಸ್ ನ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. 

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ತೃಣ ಮೂಲ ಕಾಂಗ್ರೆಸ್ ನ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. 

ಆಕಾಶ್ ಪ್ರಸಾದ್ (22) ಹತ್ಯೆಯಾಗಿರುವ ಕಾರ್ಯಕರ್ತನಾಗಿದ್ದು, ಹಲವುಬಾರಿ ಚೂರಿ ಇರಿತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಅಷ್ಟೇ ಅಲ್ಲದೇ ಆತನ ಮೇಲೆ ಕಚ್ಚಾ ಬಾಂಬ್‌ ಎಸೆದು ದಾಳಿ ನಡೆಸಲಾಗಿದೆ. 
 
ಪಾಲ್ಘಾಟ್ ರಸ್ತೆಯಲ್ಲಿ ಜಗದ್ದಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಆತ ಮೃತಪಟ್ಟಿದ್ದ ಎಂದು ವೈದ್ಯರು ಘೋಷಿಸಿದ್ದಾರೆ. 

ಪಕ್ಷದ ಕಾರ್ಯಕರ್ತರಲ್ಲಿ ಭಯ ಮೂಡಿಸುವುದಕ್ಕಾಗಿ ಈ ಹತ್ಯೆ ಮಾಡಲಾಗಿದ್ದು ಬಿಜೆಪಿ ಇದಕ್ಕೆ ಹೊಣೆ ಎಂಬ ಆರೋಪವನ್ನೂ ಟಿಎಂಸಿ ಮಾಡಿದೆ. ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಟಿಎಂಸಿ ಆರೋಪ ಮಾಡಿದ್ದು, ಇದು ಬಿಜೆಪಿಯ ಷಡ್ಯಂತ್ರ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕಸದಲ್ಲೂ ಕಾಸು': ಕಸ ಸಂಸ್ಕರಣೆ ನೆಪದಲ್ಲಿ ₹39,000 ಕೋಟಿ ಹಗರಣ, ₹10,000 ಕೋಟಿ ಕಿಕ್‌ಬ್ಯಾಕ್‌: ಆರ್‌ ಅಶೋಕ ಗಂಭೀರ ಆರೋಪ

BCM ಗರ್ಲ್ಸ್ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಎಣ್ಣೆ ಪಾರ್ಟಿ: ವಿದ್ಯಾರ್ಥಿನಿಯರ ದುರ್ಬಳಕೆ ಆರೋಪ; ವಿಡಿಯೋ ವೈರಲ್

Video: '370 ರೂ ಬಿರಿಯಾನಿ ಕೊಡಿಸ್ದೆ.. ಅವಳ ಜೊತೆ ಕೆಲ್ಸ ಆಯ್ತು' ಎಂದ ಯುವಕನ ಕಿತ್ತೊಗೆದ ಸಂಸ್ಥೆ, ಏನಿದು Gurugram ಪ್ರಕರಣ?

ಬೆಂಗಳೂರು: ಕಂಟ್ರಾಕ್ಟರ್ ಮನೆಯಲ್ಲಿದ್ದ 25 ಲಕ್ಷ ರೂ. ಕದ್ದು ಎಸ್ಕೇಪ್ ಆಗುತ್ತಿದ್ದ ಮನೆಗೆಲಸದ ಕಳ್ಳ ದಂಪತಿ ಬಂಧನ!

ದೇಶದ ಮೊದಲ ಪ್ರಧಾನಿ ನೆಹರೂ ದಾಖಲೆ ಮುರಿದ ಮೋದಿಗೆ ಸಚಿವ ಸಂಪುಟ ಗೌರವ; ಎದ್ದು ನಿಂತು ಚಪ್ಪಾಳೆ ತಟ್ಟಿದ ಸಚಿವರು!

SCROLL FOR NEXT