ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ 
ದೇಶ

ಪಶ್ಚಿಮ ಬಂಗಾಳ: ಪಕ್ಷದ ಕಾರ್ಯಕರ್ತರ ಸಾವು ಪ್ರತಿಭಟಿಸಿ 12 ಗಂಟೆ ಬಂದ್ ಗೆ ಬಿಜೆಪಿ ಕರೆ

ಪಕ್ಷದ ಕಾರ್ಯಕರ್ತರ ಮೇಲಿನ ಹಲ್ಲೆ, ಸಾವನ್ನು ಪ್ರತಿಭಟಿಸಿ ರಾಜ್ಯ ಬಿಜೆಪಿಯಿಂದ 12 ಗಂಟೆಗಳ ಕಾಲ ಬಂದ್ ಗೆ ಕರೆ ನೀಡಲಾಗಿದೆ. ಕೋಚ್ ಬೆಹಾರ್ ನಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆದು ಸಾವನ್ನಪ್ಪಿದ ನಂತರ ಈ ಬಂದ್ ನಡೆಸಲಾಗುತ್ತಿದೆ. 

ಕೊಲ್ಕತ್ತಾ: ಪಕ್ಷದ ಕಾರ್ಯಕರ್ತರ ಮೇಲಿನ ಹಲ್ಲೆ, ಸಾವನ್ನು ಪ್ರತಿಭಟಿಸಿ ರಾಜ್ಯ ಬಿಜೆಪಿಯಿಂದ 12 ಗಂಟೆಗಳ ಕಾಲ ಬಂದ್ ಗೆ ಕರೆ ನೀಡಲಾಗಿದೆ. ಕೋಚ್ ಬೆಹಾರ್ ನಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆದು ಸಾವನ್ನಪ್ಪಿದ ನಂತರ ಈ ಬಂದ್ ನಡೆಸಲಾಗುತ್ತಿದೆ. 

ಬೆಳಂಬೆಳಿಗ್ಗೆ ರಸ್ತೆಗಿಳಿದ ಬಿಜೆಪಿ ಕಾರ್ಯಕರ್ತರು, ಟೈರುಗಳಿಗೆ ಬೆಂಕಿ ಹಚ್ಚಿ ಟಿಎಂಸಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಪಕ್ಷದ ಕಾರ್ಯಕರ್ತರನ್ನು ನಿರಂತರವಾಗಿ ಟಿಎಂಸಿ ಪಕ್ಷದವರು ಹತ್ಯೆ ಮಾಡುತ್ತಿದ್ದರೂ ಪೊಲೀಸರು ಏನನ್ನು ಮಾಡುತ್ತಿಲ್ಲ. ಇಂತಹ ಹತ್ಯೆಗಳನ್ನು ಪ್ರತಿಭಟಿಸಿ ಇಂದು ಬಂದ್ ನಡೆಸಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT