ರಚನಾತ್ಮಕ ವರದಿಗಳಿಗೆ ಮಾಧ್ಯಮಗಳ ಬಳಿ ಸಮಯವೇ ಇಲ್ಲ: ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮದ ಬಗ್ಗೆ ಜಾವ್ಡೇಕರ್ ಬೇಸರ 
ದೇಶ

ರಚನಾತ್ಮಕ ವರದಿಗಳಿಗೆ ಮಾಧ್ಯಮಗಳ ಬಳಿ ಸಮಯವೇ ಇಲ್ಲ: ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮದ ಬಗ್ಗೆ ಜಾವ್ಡೇಕರ್ ಬೇಸರ

ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮದ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅಸಮಾಧಾನ ವ್ಯಕ್ತಪಡಿಸಿದ್ದು, ರಚನಾತ್ಮಕ ವರದಿಗಳಿಗೆ ಮಾಧ್ಯಮಗಳ ಬಳಿ ಸಮಯವೇ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮದ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅಸಮಾಧಾನ ವ್ಯಕ್ತಪಡಿಸಿದ್ದು, ರಚನಾತ್ಮಕ ವರದಿಗಳಿಗೆ ಮಾಧ್ಯಮಗಳ ಬಳಿ ಸಮಯವೇ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.
 
ಪ್ರಜಾಪ್ರಭುತ್ವದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಯಾವುದೇ ಬೆಲೆ ತೆತ್ತಾದರೂ ಉಳಿಸಬೇಕು ಹಾಗೂ ಆ ಸ್ವಾತಂತ್ರ್ಯ ಜವಾಬ್ದಾರಿಯೊಂದಿಗೆ ಬರುತ್ತದೆ ಎಂಬುದನ್ನು ಮರೆಯಬಾರದು ಎಂದು ಜಾವ್ಡೇಕರ್ ಹೇಳಿದ್ದಾರೆ. 

50,000 ಮನೆಗಳಲ್ಲಿ ಅಳವಡಿಕೆ ಮಾಡಲಾಗಿರುವ ಮೀಟರ್ ಗಳು ಕೋಟ್ಯಂತರ ಜನರ ಅಭಿಪ್ರಾಯಗಳನ್ನು ಅಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಜಾವ್ಡೇಕರ್ ಹೇಳಿದ್ದಾರೆ. 

ಐಐಎಂಸಿ ಕಾರ್ಯಕ್ರಮದಲ್ಲಿ ಮಾತನಾಡಿರುವ ಜಾವ್ಡೇಕರ್ ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮ ಒಳ್ಳೆಯದಲ್ಲ, 22 ಕೋಟಿ ಜನರ ಅಭಿಪ್ರಾಯವನ್ನು 50,000 ಮನೆಗಳು ಅಳೆಯುವುದಕ್ಕೆ ಸಾಧ್ಯವಿಲ್ಲ. ಇವುಗಳನ್ನು ಏರಿಕೆ ಮಾಡಬೇಕೆಂದು ಜಾವ್ಡೇಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel