ರಚನಾತ್ಮಕ ವರದಿಗಳಿಗೆ ಮಾಧ್ಯಮಗಳ ಬಳಿ ಸಮಯವೇ ಇಲ್ಲ: ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮದ ಬಗ್ಗೆ ಜಾವ್ಡೇಕರ್ ಬೇಸರ 
ದೇಶ

ರಚನಾತ್ಮಕ ವರದಿಗಳಿಗೆ ಮಾಧ್ಯಮಗಳ ಬಳಿ ಸಮಯವೇ ಇಲ್ಲ: ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮದ ಬಗ್ಗೆ ಜಾವ್ಡೇಕರ್ ಬೇಸರ

ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮದ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅಸಮಾಧಾನ ವ್ಯಕ್ತಪಡಿಸಿದ್ದು, ರಚನಾತ್ಮಕ ವರದಿಗಳಿಗೆ ಮಾಧ್ಯಮಗಳ ಬಳಿ ಸಮಯವೇ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮದ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅಸಮಾಧಾನ ವ್ಯಕ್ತಪಡಿಸಿದ್ದು, ರಚನಾತ್ಮಕ ವರದಿಗಳಿಗೆ ಮಾಧ್ಯಮಗಳ ಬಳಿ ಸಮಯವೇ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.
 
ಪ್ರಜಾಪ್ರಭುತ್ವದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಯಾವುದೇ ಬೆಲೆ ತೆತ್ತಾದರೂ ಉಳಿಸಬೇಕು ಹಾಗೂ ಆ ಸ್ವಾತಂತ್ರ್ಯ ಜವಾಬ್ದಾರಿಯೊಂದಿಗೆ ಬರುತ್ತದೆ ಎಂಬುದನ್ನು ಮರೆಯಬಾರದು ಎಂದು ಜಾವ್ಡೇಕರ್ ಹೇಳಿದ್ದಾರೆ. 

50,000 ಮನೆಗಳಲ್ಲಿ ಅಳವಡಿಕೆ ಮಾಡಲಾಗಿರುವ ಮೀಟರ್ ಗಳು ಕೋಟ್ಯಂತರ ಜನರ ಅಭಿಪ್ರಾಯಗಳನ್ನು ಅಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಜಾವ್ಡೇಕರ್ ಹೇಳಿದ್ದಾರೆ. 

ಐಐಎಂಸಿ ಕಾರ್ಯಕ್ರಮದಲ್ಲಿ ಮಾತನಾಡಿರುವ ಜಾವ್ಡೇಕರ್ ಟಿಆರ್ ಪಿ ಕೇಂದ್ರಿತ ಪತ್ರಿಕೋದ್ಯಮ ಒಳ್ಳೆಯದಲ್ಲ, 22 ಕೋಟಿ ಜನರ ಅಭಿಪ್ರಾಯವನ್ನು 50,000 ಮನೆಗಳು ಅಳೆಯುವುದಕ್ಕೆ ಸಾಧ್ಯವಿಲ್ಲ. ಇವುಗಳನ್ನು ಏರಿಕೆ ಮಾಡಬೇಕೆಂದು ಜಾವ್ಡೇಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT