ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 
ದೇಶ

ಡಿ.31 ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ಮುಂದುವರಿಕೆ

ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.

ನವದೆಹಲಿ: ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.

ವಾಣಿಜ್ಯ ವಿಮಾನಗಳ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆಯಾದರೂ ಡಿಜಿಸಿಎ ಅನುಮೋದಿತ ವಿಮಾಗಳು ಎಲ್ಲಾ ಸರಕು  ವಿಮಾನಳ ಕಾರ್ಯಾಚರಣೆಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.

ಪ್ರಾಧಿಕಾರದ ಅನುಮೋದನೆ ಪಡೆದುಕೊಂಡ ಪೂರ್ವನಿಗದಿತ ವಿಮಾನಗಳ ಕಾರ್ಯಾಚರಣೆಗೆ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಸ್ತುತ ಭಾರತ ಹಲವು ರಾಷ್ಟ್ರಗಳೊಂದಿಗೆ ಏರ್ ಬಬಲ್ ಒಪ್ಪಂದವನ್ನು ಮಾಡಿಕೊಂಡಿದ್ದು, ಇದರ ಪ್ರಕಾರ ಉಭಯ ದೇಶಗಳ ನಾಗರಿಗರು ವಿಮಾನದಲ್ಲಿ ಪರಸ್ಪರ ಎರಡೂ ಪ್ರದೇಶಗಳಿಗೆ ಸಂಚರಿಸಬಹುದಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾ.25 ರಂದು ಎಲ್ಲಾ ಪ್ರಯಾಣೀಕ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಮೇ.25 ರಂದು ದೇಶೀಯ ವಿಮಾನಗಳ ಸಂಚಾರವನ್ನು ಪುನಾರಂಭಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT