ಸಂಸದ ತೇಜಸ್ವಿ ಸೂರ್ಯ 
ದೇಶ

ಹೈದರಾಬಾದ್: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಒಸ್ಮಾನಿಯಾ ವಿಶ್ವವಿದ್ಯಾಲಯ ದೂರು ದಾಖಲು

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್ ನ ಒಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಕೇಸು ದಾಖಲಿಸಿದೆ. ಭಾರತೀಯ ದಂಡಸಂಹಿತೆ ಸೆಕ್ಷನ್ 447ರಡಿಯಲ್ಲಿ ಅಪರಾಧ ಅತಿಕ್ರಮಣ ಕೇಸನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನೀಡಿರುವ ದೂರಿನ ಆಧಾರದ ಮೇಲೆ ದಾಖಲಿಸಲಾಗಿದೆ. 

ಹೈದರಾಬಾದ್: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್ ನ ಒಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಕೇಸು ದಾಖಲಿಸಿದೆ. ಭಾರತೀಯ ದಂಡಸಂಹಿತೆ ಸೆಕ್ಷನ್ 447ರಡಿಯಲ್ಲಿ ಅಪರಾಧ ಅತಿಕ್ರಮಣ ಕೇಸನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನೀಡಿರುವ ದೂರಿನ ಆಧಾರದ ಮೇಲೆ ದಾಖಲಿಸಲಾಗಿದೆ. 

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಸಂಬಂಧ ಪಕ್ಷದ ಪ್ರಚಾರದಲ್ಲಿ ಭಾಗವಹಿಸಲು ಹೈದರಾಬಾದ್ ಗೆ ಬಂದಿದ್ದ ಸಂಸದ ತೇಜಸ್ವಿ ಸೂರ್ಯ, ವಿಶ್ವವಿದ್ಯಾಲಯದ ಎನ್ ಸಿಸಿ ಗೇಟ್ ಬಳಿ ಹಾಕಲಾಗಿದ್ದ ತಡೆಯನ್ನು ತಮ್ಮ ಬೆಂಬಲಿಗರೊಂದಿಗೆ ಭೇದಿಸಿ ಒಳನುಗ್ಗಿದ್ದಾರೆ ಎಂದು ಆಡಳಿತ ಮಂಡಳಿ ಆರೋಪಿಸಿದೆ.

ನಂತರ ತೇಜಸ್ವಿ ಸೂರ್ಯ ಕಲಾ ಕಾಲೇಜಿನಲ್ಲಿ ಭಾಷಣ ಮಾಡಿದ್ದರು.ವಿಶ್ವವಿದ್ಯಾಲಯ ರೆಜಿಸ್ಟ್ರಾರ್ ಡಾ ಸಿ ಎಚ್ ಗೋಪಾಲ್ ರೆಡ್ಡಿ, ಕಾರ್ಯಕ್ರಮ ನಡೆಸಲು ಅವರಿಗೆ ಅನುಮತಿಯಿರಲಿಲ್ಲ. ವಿಶ್ವವಿದ್ಯಾಲಯದಲ್ಲಿ ಇಂತಹ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಉಪ ಕುಲಪತಿಗಳ ಆದೇಶದ ಮೇರೆಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪಟ್ಟಾಭಿಷೇಕ..?

ಪಾದಚಾರಿ ಮಾರ್ಗದಲ್ಲಿ Bescom ಅಟಾಟೋಪಕ್ಕೆ ಬ್ರೇಕ್; ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!

ಕರಾವಳಿಯಲ್ಲಿ ವಿಷ ಬಿತ್ತಿದರೆ ಪರಿಣಾಮ ನೆಟ್ಟಗಿರಲ್ಲ, ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗ್ತೀರಿ: ಪ್ರಕಾಶ್ ರಾಜ್‌ಗೆ ಉಡುಪಿ BJP ಶಾಸಕ ಎಚ್ಚರಿಕೆ..!

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!