ಖುಷ್ಬೂ 
ದೇಶ

ಕಾಂಗ್ರೆಸ್ ಗೆ ನಟಿ ಖುಷ್ಬೂ ಗುಡ್ ಬೈ: ಎಐಸಿಸಿ ವಕ್ತಾರ ಹುದ್ದೆಯಿಂದ ವಜಾ

ಖ್ಯಾತ ಹಿರಿಯ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರು ಸೋಮವಾರ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

ಚೆನ್ನೈ: ಖ್ಯಾತ ಹಿರಿಯ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರು ಸೋಮವಾರ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಪಕ್ಷದಲ್ಲಿನ ಕೆಲವು ಬೆಳವಣಿಗೆಗಳು ಮತ್ತು ಪ್ರಾಮಾಣಿಕವಾಗಿ ಅಲ್ಲಿ ದುಡಿಯಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಯೋಚಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಖುಷ್ಬೂ ಹೇಳಿದ್ದಾರೆ.

ತಾವು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಎಐಸಿಸಿ ರಾಷ್ಟ್ರೀಯ ವಕ್ತಾರೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಖುಷ್ಬೂ ಅವರು ರಾಜೀನಾಮೆ ನೀಡಿದ ತಕ್ಷಣವೇ ಅವರನ್ನು ಎಐಸಿಸಿ ವಕ್ತಾರ ಹುದ್ದೆಯಿಂದ ಕೆಳಗಿಳಿಸಲಾಗಿದೆ ಎಂದು ಕಾಂಗ್ರೆಸ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT