ಧನುಷ್ 
ದೇಶ

ತಮಿಳು ನಟ ಧನುಷ್, ಡಿಎಂಕೆ ಮುಖಂಡ ವಿಜಯಕಾಂತ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ  ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿವೆ.

ಚೆನ್ನೈ: ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ  ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿವೆ.

ಅನಾಮಧೇಯ ವ್ಯಕ್ತಿಗಳಿಂದ ಕರೆಗಳನ್ನು ಸ್ವೀಕರಿಸಿದ ನಂತರ ಪೊಲೀಸರು  ಧನುಷ್ ಹಾಗೂ ವಿಜಯಕಾಂತ್ ಅವರುಗಳ ಮನೆಗಳಿಗೆ ಬಾಂಬ್ ಪತ್ತೆ ದಳಗಳನ್ನು ಕಳಿಸಿ ಪರಿಶೀಲಿಸಿದ್ದಾರೆ.  ಆದರೆ ಅವೆರಡೂ ಕರೆಗಳು ಹಿಸಿ ಬಾಂಬ್ ಕರೆಗಳೆಂದು ತಿಳಿದುಬಂದಿದೆ. ಸಧ್ಯ ಈ ಕುರಿತಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಕೆಲವು ತಿಂಗಳುಗಳ ಹಿಂದೆ ನಟ ಸೂರ್ಯ ಅವರ ಕಚೇರಿಯಲ್ಲಿ ಬಾಂಬ್ ಇರಿಸಿದ್ದಾಗಿ ಇಂತಹುದೇ ಹುಸಿ ಕರೆ ಬಂದಿತ್ತು. ಈ ಬಾರಿ ಎರಡೂ ಕರೆಗಳನ್ನು ಒಬ್ಬನೇ ವ್ಯಕ್ತಿ ಮಾಡಿರುವುದಾಗಿ ತಿಳಿದುಬಂದಿದೆ. ಬಾಂಬ್ ಬೆದರಿಕೆ ಕರೆ ಮಾಡಿದ ಆರೋಪಿಯ ಪತ್ತೆಗೆ ಪೊಲೀಸರು ಈಗ ಪ್ರಯತ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT