ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ 
ದೇಶ

ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣವನ್ನು ಒಪ್ಪಿಕೊಂಡ ಕೇಂದ್ರ ಸರ್ಕಾರ

ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.

ನವದೆಹಲಿ: ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.ಆದಾಗ್ಯೂ, ಪ್ರಸ್ತುತ ಕೆಲವೊಂದು ರಾಜ್ಯ ಮತ್ತು ಜಿಲ್ಲೆಗಳಿಗೆ ಮಾತ್ರ ಇದು ಸಿಮೀತವಾಗಿರುವುದಾಗಿ ಅವರು ತಿಳಿಸಿದ್ದಾರೆ.

ವಾರದ ವೆಬಿನಾರ್' ಸಂಡೇ ಸಂವಾದ'ದಲ್ಲಿ ಸಾಮಾಜಿಕ ಮಾಧ್ಯಮಗಳ ಪ್ರೇಕ್ಷಕರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹರ್ಷವರ್ಧನ್, ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದಾಗಿ ಒಪ್ಪಿಕೊಂಡರು.

ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಶೇಷವಾಗಿ ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಕೋವಿಡ್-19 ಸಮುದಾಯ ಹಂತ ತಲುಪಿರುವ ನಿರೀಕ್ಷೆಯಿದೆ. ಆದಾಗ್ಯೂ, ದೇಶಾದ್ಯಂತ ಇದು ತಲುಪಿಲ್ಲ. ಕೆಲವೇ ಜಿಲ್ಲೆಗಳಿಗೆ ಮಾತ್ರ ಇದು ಸೀಮಿತವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT