ಏಕನಾಥ್ ಖಡ್ಸೆ 
ದೇಶ

ಬಿಜೆಪಿ ನಾಯಕ ಏಕನಾಥ್ ಖಡ್ಸೆ ಎನ್ ಸಿಪಿ ಸೇರುತ್ತಾರೆ: ಮಹಾ ಸಚಿವ ಜಯಂತ್ ಪಾಟೀಲ್

ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

ಮುಂಬೈ: ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

"ಅವರು (ಖಡ್ಸೆ) ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಎನ್‌ಸಿಪಿಗೆ ಸೇರಲಿದ್ದಾರೆ. ಅವರ ಸೇರ್ಪಡೆ ಎನ್‌ಸಿಪಿಯನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಖಡ್ಸೆ ಅವರು ಭ್ರಷ್ಟಾಚಾರದ ಆರೋಪದ ಮೇಲೆ 2016 ರಲ್ಲಿ ಅಂದಿನ ಬಿಜೆಪಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಿನಿಂದಲೂ ಅವರು ತೀವ್ರ ಬೇಸರದಲ್ಲಿದ್ದರು.

ಕಳೆದ ಕೆಲವು ದಿನಗಳಿಂದ ಖಾಡ್ಸೆ ಅವರು ಬಿಜೆಪಿ ತೊರೆದು ಶರದ್ ಪವಾರ್ ನೇತೃತ್ವದ ಎನ್ ಸಿಪಿ ಸೇರಬಹುದು ಎಂಬ ಉಹಾಪೋಹಗಳು ಇದ್ದವು. ಇದೀಗ ಅದು ನಿಜವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT