ದೇಶ

ಅಂತಿಮವಾಗಿ ಸತ್ಯ ಜಯಗಳಿಸುತ್ತದೆ: ದೇಶದ ಜನತೆಗೆ ದಸರಾ ಶುಭ ಕೋರಿದ ರಾಹುಲ್ ಗಾಂಧಿ

Nagaraja AB

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ಬಂಧದ ನಡುವೆಯೂ ದೇಶಾದ್ಯಂತ ದಸರಾವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಹುಲ್ ಗಾಂಧಿ, ದೇಶದ ಜನತೆಗೆ ಶುಭ ಕೋರಿದ್ದಾರೆ.

ಅಂತಿಮವಾಗಿ ಸತ್ಯ ಜಯಗಳಿಸುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವಿಟರ್ ಮೂಲಕ ದೇಶದ ಜನತಗೆ ದಸರಾ ಶುಭಾಶಯ ಕೋರಿದ್ದಾರೆ.

ಹ್ಯಾಪಿ ದಸರಾ ಹ್ಯಾಷ್ ಟಾಗ್ ನಲ್ಲಿ ರಾಹುಲ್ ಗಾಂಧಿ ಈ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ.

SCROLL FOR NEXT