ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು 
ದೇಶ

ಲಾಲ್ ಚೌಕ್‌ನಲ್ಲಿ ಧ್ವಜ ಹಾರಿಸುವುದಕ್ಕೆ ಮುಂದಾದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ತಡೆ

ಬೇಸಿಗೆ ರಾಜಧಾನಿ ಶ್ರೀನಗರದ ಹೃದಯಭಾಗವಾದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮುಂದಾದ ಕುಪ್ವಾರಾದ ಕೆಲ ಬಿಜೆಪಿ ಕಾರ್ಯಕರ್ತರ ಯತ್ನವನ್ನು ಪೊಲೀಸರು ಸೋಮವಾರ ವಿಫಲಗೊಳಿಸಿದ್ದಾರೆ.

ಶ್ರೀನಗರ: ಬೇಸಿಗೆ ರಾಜಧಾನಿ ಶ್ರೀನಗರದ ಹೃದಯಭಾಗವಾದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮುಂದಾದ ಕುಪ್ವಾರಾದ ಕೆಲ ಬಿಜೆಪಿ ಕಾರ್ಯಕರ್ತರ ಯತ್ನವನ್ನು ಪೊಲೀಸರು ಸೋಮವಾರ ವಿಫಲಗೊಳಿಸಿದ್ದಾರೆ.

1947 ರಲ್ಲಿ ಇದೇ ದಿನದಂದು ಮಹಾರಾಜ ಹರಿಸಿಂಗ್ ಅವರು ಕಾಶ್ಮೀರ ಭಾರತ ಒಕ್ಕೂಟಕ್ಕೆ ಸೇರಲು ಸಹಿ ಹಾಕಿದ್ದರು.

ಸೋಮವಾರ ಬೆಳಿಗ್ಗೆ ಎಲ್ಲಾ ಅಂಗಡಿಗಳು ಮತ್ತು ವಾಣಿಜ್ಯ ಮುಂಗಟ್ಟುಗಳು ಮುಚ್ಚಿದ್ದರ ನಡುವೆಯೇ ಬಿಜೆಪಿ ಕಾರ್ಯಕರ್ತರ ಗುಂಪೊಂದು ಏಕಾಏಕಿ ತ್ರಿವರ್ಣ ಧ್ವಜಗಳನ್ನು ಹಿಡಿದು ಪ್ರಮುಖ ಬೀದಿಯಲ್ಲಿ ಪ್ರತ್ಯಕ್ಷವಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ

PM Modi Birthday: 'ಆತ್ಮೀಯ ಗೆಳೆಯ' ಮೋದಿಗೆ ಜಾರ್ಜಿಯಾ ಮೆಲೋನಿ ವಿಶೇಷ ವಿಶ್; ಇಟಲಿ ಪ್ರಧಾನಿಯಿಂದ ಹೃದಯಸ್ಪರ್ಶಿ ಸಂದೇಶ!

ಭಟ್ಕಳದಲ್ಲಿ ಮಸೀದಿ- ಮದರಸಾ ಮೇಲೆ ಅಷ್ಟೇ ಅಲ್ಲ, ಗಣೇಶ ಮೆರವಣಿಗೆ ಮೇಲೂ ಕಲ್ಲು ತೂರಾಟ: ಎರಡು ಪ್ರತ್ಯೇಕ FIR ದಾಖಲು