ಕಂಗನಾ ರಣಾವತ್, ಉದ್ಧವ್ ಠಾಕ್ರೆ 
ದೇಶ

ಉದ್ಧವ್ ಠಾಕ್ರೆ ಸ್ವಜನಪಕ್ಷಪಾತದ 'ಕೆಟ್ಟ ಉತ್ಪನ್ನ': ಕಂಗನಾ ರಣಾವತ್

ಮಹಾರಾಷ್ಟ್ರ ಸರ್ಕಾರ, ಕಂಗನಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡು, ಹಿಮಾಚಲ ಪ್ರದೇಶವನ್ನು ಗಾಂಜಾ ಬೆಳೆಯುವ ಪ್ರದೇಶ ಎಂದು ಕರೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಟಿ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಿಮಾಚಲ ಪ್ರದೇಶ:  ಮಹಾರಾಷ್ಟ್ರ ಸರ್ಕಾರ, ಕಂಗನಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡು, ಹಿಮಾಚಲ ಪ್ರದೇಶವನ್ನು ಗಾಂಜಾ ಬೆಳೆಯುವ ಪ್ರದೇಶ ಎಂದು ಕರೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಟಿ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನನನ್ನು ನಾಮಕ್ ಹರಮ್ ಎಂದು ಕರೆದು ಮುಂಬೈ ಇಲ್ಲವಾದರೆ ಊಟ ಸಿಗಲ್ಲ ಎಂದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ನಾಚಿಕೆಯಾಗಬೇಕು. ನಿಮ್ಮ ಮಗನ ವಯಸ್ಸಿನ ಒಂಟಿ ಮಹಿಳೆಯೊಂದಿಗೆ ಹೀಗೆಲ್ಲಾ ಮಾತನಾಡುವ ನೀವು ಸ್ವಜನಪಕ್ಷಪಾತದ ಕೆಟ್ಟ ಉತ್ಪನ್ನ ಎಂದು ಟೀಕಿಸಿದ್ದಾರೆ.

ನಿಮ್ಮಂತೆಯೇ ನನ್ನ ತಂದೆಯ ಹಣ, ಅಧಿಕಾರದಲ್ಲಿ  ಕುಡಿಯುವುದಿಲ್ಲ, ನಾನು ಸ್ವಜನಪಕ್ಷಪಾತದ ಉತ್ಪನ್ನವಾಗಲು ಬಯಸಿದರೆ ನಾನು ಹಿಮಾಚಲದಲ್ಲಿ ಉಳಿದುಕೊಳ್ಳಬಹುದಿತ್ತು,  ಹೆಸರಾಂತ ಕುಟುಂಬದಿಂದ ಬಂದಿದ್ದು,  ಅವರ ಸಂಪತ್ತು ಮತ್ತು ಅನುಗ್ರಹದಿಂದ ಬದುಕಲು ನಾನು ಬಯಸುವುದಿಲ್ಲ, ಕೆಲವು ಜನರಿಗೆ ಸ್ವಾಭಿಮಾನ ಮತ್ತು ಸ್ವಯಂ ಮೌಲ್ಯವಿದೆ ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT