ಸುಪ್ರೀಂ ಕೋರ್ಟ್ 
ದೇಶ

ವಿಜಯ್ ಮಲ್ಯಾರ ಯುಬಿಹೆಚ್ಎಲ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಜಯ್ ಮಲ್ಯಾರ ಯುನೈಟೆಡ್ ಬ್ರೆವರಿಸ್ ಹೋಲ್ಡಿಂಗ್ಸ್ ಲಿಮಿಟೆಡ್ (ಯುಬಿಹೆಚ್ಎಲ್) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ವಿಜಯ್ ಮಲ್ಯಾರ ಯುನೈಟೆಡ್ ಬ್ರೆವರಿಸ್ ಹೋಲ್ಡಿಂಗ್ಸ್ ಲಿಮಿಟೆಡ್ (ಯುಬಿಹೆಚ್ಎಲ್) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. 

ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಬದಲಾಯಿಸಿ, ಕಿಂಗ್ ಫಿಷರ್ ಏರ್ಲೈನ್ಸ್ ಲಿಮಿಟೆಡ್ ನ ಸಾಲಗಳನ್ನು ಮರುಪಾವತಿ ಮಾಡುವುದಕ್ಕಾಗಿ ಯುಬಿಹೆಚ್ಎಲ್ ಕಂಪನಿಯನ್ನು ಮುಚ್ಚುವುದಕ್ಕೆ ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. 

ನ್ಯಾ. ಯುಯು ಲಲಿತ್ ಅವರಿದ್ದ ಸುಪ್ರೀಂ ಪೀಠ, ಯುಬಿಹೆಚ್ಎಲ್ ನ ಅರ್ಜಿಯನ್ನು ತಿರಸ್ಕರಿಸಿದ್ದು, ಯುಬಿ ಗ್ರೂಪ್ ನ 102 ವರ್ಷಗಳ ಮಾತೃಸಂಸ್ಥೆ ಮುಚ್ಚುವುದನ್ನು ತಡೆಗಟ್ಟಲಾಗಿದೆ.

ಎಸ್ ಬಿಐ ನೇತೃತ್ವದ ಬ್ಯಾಂಕ್ ಒಕ್ಕೂಟವನ್ನು ಪ್ರತಿನಿಧಿಸಿದ ಮುಕುಲ್ ರೋಹಟ್ಗಿ ಅವರು " ಈ ವರೆಗೂ 3,600 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಆದರೆ ಇನ್ನೂ 11,000 ಕೋಟಿ ರೂಪಾಯಿಗಳನ್ನು ಮಲ್ಯಾ ಹಾಗೂ ಯುಬಿಹೆಚ್ಎಲ್ ನಿಂದ ಪಡೆಯಬೇಕಿರುವುದು ಬಾಕಿ ಇದೆ ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಇಡಿ, ವಿಜಯ್ ಮಲ್ಯಾ ಸಂಸ್ಥೆಗಳ ಆಸ್ತಿಗಳನ್ನು ವಶಕ್ಕೆ ಪಡೆಯಬಾರದಿತ್ತು, ಬ್ಯಾಂಕ್ ಗಳಿಗೆ ಅದರ ಮೇಲೆ ಹೆಚ್ಚು ಹಕ್ಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!