ಸಂಜಯ್ ರಾವತ್ 
ದೇಶ

ವೀರ ಸಾರ್ವಕರ್ ಬಗ್ಗೆ ಶಿವಸೇನೆ ನಿಲುವು ಬದಲಾಗಲ್ಲ: ಸಂಜಯ್ ರಾವತ್

ದಸರಾ ನಂತರ ಮುಂಬೈಯಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವಣ ವೀರ ಸಾರ್ವಕರ್ ವಿಚಾರದಲ್ಲಿ ವಾಕ್ಸಮರ ಮುಂದುವರೆದಿದೆ. ಕ್ರಾಂತಿಕಾರಿ ವೀರ ಸಾರ್ವಕರ್ ಬಗ್ಗೆ ಶಿವಸೇನೆ ನಿಲುವು ಬದಲಾಗುವುದಿಲ್ಲ ಎಂದು ಶಿವಸೇನೆ ಮುಖ್ಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈ: ದಸರಾ ನಂತರ ಮುಂಬೈಯಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವಣ ವೀರ ಸಾರ್ವಕರ್ ವಿಚಾರದಲ್ಲಿ ವಾಕ್ಸಮರ ಮುಂದುವರೆದಿದೆ. ಕ್ರಾಂತಿಕಾರಿ ವೀರ ಸಾರ್ವಕರ್ ಬಗ್ಗೆ ಶಿವಸೇನೆ ನಿಲುವು ಬದಲಾಗುವುದಿಲ್ಲ ಎಂದು ಶಿವಸೇನೆ ಮುಖ್ಯ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ವೀರ ಸಾರ್ವಕರ್ ಅವರನ್ನು ಅಪಮಾನಿಸುವ ಅನುಚಿತ ಟೀಕೆಗಳು ಬಂದಾಗಲೆಲ್ಲಾ ಅವರ ಹಿಂದೆ ನಿಲ್ಲಲಾಗಿದೆ. ವೀರ ಸಾರ್ವಕರ್ ಅವರೊಂದಿಗೆ ಶಿವಸೇನೆ ಯಾವಾಗಲೂ ಭಾವನಾತ್ಮಕ ಸಂಬಂಧ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ನಮ್ಮನ್ನು ಟೀಕಿಸುವವರು ವೀರ ಸಾರ್ವಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ಏಕೆ ನೀಡಲಿಲ್ಲ ಎಂಬುದಕ್ಕೆ ಉತ್ತರ ನೀಡಬೇಕಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಸಾರ್ವಕರ್ ಅವರನ್ನು ದೇಶದ್ರೋಹಿ, ನಾಥುರಾಮ್ ಗೋಡ್ಸೆ ಅವರೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ಅವಮಾನಿಸಿ ಭಾರತ ರತ್ನ ನೀಡದಿದ್ದ ಕಾಂಗ್ರೆಸ್ ಪಕ್ಷದೊಂದಿಗೆ ಶಿವಸೇನೆ ಸೇರಿ ಸರ್ಕಾರ ರಚನೆ ಮಾಡಿದದ್ದು ನಾಚಿಕೆಗೀಡಿನ ವಿಚಾರ ಎಂದು ಟ್ವಿಟಿಗರು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT