ವಾಹನ ಪಲ್ಟಿ 
ದೇಶ

ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನರ ದುರ್ಮರಣ

ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ.ಮೃತಪಟ್ಟಿಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವ

ಅಮರಾವತಿ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ.

ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ ವಲಯದ ತಕುರ್ಪಲೆಂ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು  ಇನ್ನೂ ತಿಳಿದುಬಂದಿಲ್ಲ.

ಅಪಘಾತದ ಬಗ್ಗೆ ರಾಜ್ಯಪಾಲ ವಿಶ್ವಭೂಷಣ್‌ ಹರಿಚಂದ್ರನ್‌ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT