ಒಮರ್ ಅಬ್ದುಲ್ಲಾ 
ದೇಶ

ಬಿಜೆಪಿ ಅದರ ಸಿದ್ಧಾಂತದ ವಿರುದ್ಧ ನಮ್ಮ ಹೋರಾಟ: ಒಮರ್ ಅಬ್ದುಲ್ಲಾ

ನಮ್ಮ ಹೋರಾಟ ದೇಶದ ವಿರುದ್ಧ ಅಲ್ಲ, ಬಿಜೆಪಿ ಹಾಗೂ ಅದರ ಸಿದ್ಧಾಂತದ ವಿರುದ್ಧ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಕಾರ್ಗಿಲ್: ನಮ್ಮ ಹೋರಾಟ ದೇಶದ ವಿರುದ್ಧ ಅಲ್ಲ, ಬಿಜೆಪಿ ಹಾಗೂ ಅದರ ಸಿದ್ಧಾಂತದ ವಿರುದ್ಧ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಕಾರ್ಗಿಲ್ ನಲ್ಲಿ ಸ್ಥಳೀಯ ಮುಖಂಡರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ದೇಶವಲ್ಲಾ, ಸಂವಿಧಾನದಲ್ಲಿ ಬರೆದಿರುವುದನ್ನು ಮರಳಿ ಪಡೆಯುವ ತನಕ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ಒಮರ್ ಅಬ್ದುಲ್ಲಾ ನೇತೃತ್ವದ ಫೀಪಲ್ಸ್  ಅಲೈಯನ್ಸ್  ಇಂದು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ ಮುಖಂಡರನ್ನು ಭೇಟಿ ಮಾಡಿತು. 2019 ಆಗಸ್ಟ್ 5ರ ಹಿಂದೆ ಇದ್ದ ವಿಶೇಷ ಸ್ಥಾನ ಮಾನವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನಾವೆಲ್ಲಾ ಒಂದಾಗಿದ್ದೇವೆ ಎಂದು ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಅಬ್ದುಲ್ಲಾ ಹೊರತುಪಡಿಸಿದಂತೆ ಗುಲಾಮ್ ನಬಿ ಲೋನ್ ಹಂಜುರಾ, ನಾಸಿರ್ ಅಸ್ಲಂ ವಾನಿ, ಮುಜಾಫರ್ ಷಾ ಮತ್ತು ವಹೀದ್ ಪರ್ರಾ ಮತ್ತಿತರರು ಈ ನಿಯೋಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT