ದೀಪಾವಳಿಗೂ ಮುನ್ನ 25,000 ಟನ್ ಈರುಳ್ಳಿ ಆಮದಿಗೆ ಭಾರತದ ನಿರ್ಧಾರ 
ದೇಶ

ದೀಪಾವಳಿಗೂ ಮುನ್ನ 25,000 ಟನ್ ಈರುಳ್ಳಿ ಆಮದಿಗೆ ಭಾರತದ ನಿರ್ಧಾರ 

ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ನೀಗಿಸಲು ಹಾಗೂ ಬೆಲೆ ಏರಿಕೆ ತಡೆಗಟ್ಟಲು ಭಾರತ ದೀಪಾವಳಿಗೂ ಮುನ್ನ 25,000 ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. 

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ನೀಗಿಸಲು ಹಾಗೂ ಬೆಲೆ ಏರಿಕೆ ತಡೆಗಟ್ಟಲು ಭಾರತ ದೀಪಾವಳಿಗೂ ಮುನ್ನ 25,000 ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. 

ಈಗಾಗಲೇ 7,000 ಟನ್ ಗಳಷ್ಟು ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಗಿದ್ದು, ಇನ್ನೂ 25,000 ಟನ್ ಗಳಷ್ಟು ಈರುಳ್ಳಿ ದೀಪಾವಳಿಗೂ ಮುನ್ನ ಆಮದು ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. 

ಈ ನಡುವೆ ಭೂತಾನ್ ನಿಂದ ಆಲೂಗಡ್ಡೆಯನ್ನೂ ಆಮದು ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕಳೆದ 3 ದಿನಗಳಲ್ಲಿ ಪ್ರತಿ ಕೆ.ಜಿಗೆ 65 ರೂಪಾಯಿಯಾಗಿದೆ. ಬೆಲೆ ನಿಯಂತ್ರಣಕ್ಕೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT