ಜ.ಬಿಪಿನ್ ರಾವತ್(ಸಂಗ್ರಹ ಚಿತ್ರ) 
ದೇಶ

ಎರಡೂ ಕಡೆಗಳಿಂದ ದಾಳಿ ಎದುರಿಸಲು ಭಾರತ ಸಿದ್ಧವಿದೆ: ಬಿಪಿನ್ ರಾವತ್

ಎರಡೂಕಡೆಗಳಿಂದ ಬಾಹ್ಯ ಬೆದರಿಕೆಗಳನ್ನು ಎದುರಿಸಲು ಭಾರತ ಸಿದ್ಧವಿದೆ ಎಂದು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಹೇಳಿದ್ದಾರೆ. 

ನವದೆಹಲಿ: ಎರಡೂಕಡೆಗಳಿಂದ ಬಾಹ್ಯ ಬೆದರಿಕೆಗಳನ್ನು ಎದುರಿಸಲು ಭಾರತ ಸಿದ್ಧವಿದೆ ಎಂದು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಹೇಳಿದ್ದಾರೆ. 

ಉತ್ತರ ಹಾಗೂ ಪಶ್ಚಿಮ ಗಡಿಗಳಿಂದ ಬರುವ ದಾಳಿಗಳನ್ನು ಎದುರಿಸಲು ಭಾರತ ಸಿದ್ಧವಿದೆ, ಸಶಕ್ತವಾಗಿದ್ದು, ನಮ್ಮ ಗಡಿಗಳ ಮೇಲೆ ಕಣ್ಣು ಹಾಕಲು ಯಾರಿಗೂ ಬಿಡುವುದಿಲ್ಲ ಎಂದು ರಾವತ್ ತಿಳಿಸಿದ್ದಾರೆ. 

ಗಡಿ ಭಾಗದ ಉದ್ವಿಗ್ನತೆ ಕುರಿತು ಮಾತನಾಡಿರುವ ರಾವತ್, ತಕ್ಷಣವೇ ಎದುರಾಗುವ ಸಮಸ್ಯೆಗಳನ್ನು ಎದುರಿಸಲು ನಮ್ಮ ರಕ್ಷಣಾ ಪಡೆಗಳು ಸನ್ನದ್ಧಗೊಂಡಿವೆ. ಗಡಿ ಭಾಗದಲ್ಲಿ ನಮಗೆ ಶಾಂತಿ ಅಗತ್ಯವಿದೆ. ಚೀನಾದಿಂದ ಕೆಲವು ಆಕ್ರಮಣಕಾರಿ ನಡೆಗಳನ್ನು ನೋಡುತ್ತಿದ್ದೇವೆ. ಆದರೆ ಅವುಗಳನ್ನು ನಿಭಾಯಿಸಲು ನಾವು ಶಕ್ತರಾಗಿದ್ದೇವೆ ಎಂದು ರಾವತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT