ಪ್ರಧಾನಿ ನರೇಂದ್ರ ಮೋದಿ 
ದೇಶ

ಐಪಿಎಸ್ ಅಧಿಕಾರಿಗಳಿಗೆ ಯೋಗ, ಪ್ರಾಣಾಯಾಮದ ಸಲಹೆ ನೀಡಿದ ಪ್ರಧಾನಿ

ಸದಾ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಐಪಿಎಸ್ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಯೋಗ, ಪ್ರಾಣಾಯಾಮ ಒಳ್ಳೆಯದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಸದಾ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಐಪಿಎಸ್ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಯೋಗ, ಪ್ರಾಣಾಯಾಮ ಒಳ್ಳೆಯದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹೈದ್ರಾಬಾದಿನ ಸರ್ದಾರ್ ವಲ್ಲಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ, ತರಬೇತಿ ಮುಗಿಸಿದ ಯುವ ಐಪಿಎಸ್ ಅಧಿಕಾರಿಗಳೊಂದಿಗೆ ದೆಹಲಿಯಲ್ಲಿ ಪ್ರತಿ ವರ್ಷ ಸಂವಾದ ನಡೆಸುತ್ತಿದೆ. ಆದರೆ, ಈ ಬಾರಿ  ಕೊರೋನಾ ಕಾರಣ ಸಂವಾದ ನಡೆಸಲು ಸಾಧ್ಯವಾಗಲಿಲ್ಲ, ಖಂಡಿತವಾಗಿಯೂ ಒಮ್ಮೆ ನಿಮ್ಮೆಲ್ಲರನ್ನೂ ಭೇಟಿಯಾಗುತ್ತೇನೆ ಎಂದರು.

ಮನಸ್ಸು ಇಟ್ಟು ಕೆಲಸ ಮಾಡಿದರೆ ಯಾವಾಗಲೂ ಲಾಭ ದೊರೆಯಲಿದೆ. ಎಷ್ಟೇ ಕೆಲಸ ಇದ್ದರೂ ನೀವು ಎಂದಿಗೂ ಒತ್ತಡಕ್ಕೆ ಒಳಗಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT