ಉತ್ತರ ಸಿಕ್ಕೀಂ ನಲ್ಲಿ ಚೀನಾ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ಸೇನೆ, ಆಹಾರ, ಆಕ್ಸಿಜನ್ ಪೂರೈಕೆ 
ದೇಶ

ಉತ್ತರ ಸಿಕ್ಕೀಂ ನಲ್ಲಿ ಚೀನಾ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ಸೇನೆ, ಆಹಾರ, ಆಕ್ಸಿಜನ್ ಪೂರೈಕೆ 

ಗಡಿಯಲ್ಲಿ ಚೀನಾ ಕ್ಯಾತೆ ತೆಗೆದು ಭಾರತೀಯ ಸೈನಿಕರನ್ನು ಹತ್ಯೆ ಮಾಡುತ್ತಿರುವುದರ ನಡುವೆಯೂ ಚೀನಾ ಪ್ರಜೆಗಳೆಡೆಗೆ ಭಾರತೀಯ ಸೇನೆ ಮಾನವಿಯತೆ ತೊರಿದೆ. 

ಸಿಕ್ಕಿಂ: ಗಡಿಯಲ್ಲಿ ಚೀನಾ ಕ್ಯಾತೆ ತೆಗೆದು ಭಾರತೀಯ ಸೈನಿಕರನ್ನು ಹತ್ಯೆ ಮಾಡುತ್ತಿರುವುದರ ನಡುವೆಯೂ ಚೀನಾ ಪ್ರಜೆಗಳೆಡೆಗೆ ಭಾರತೀಯ ಸೇನೆ ಮಾನವಿಯತೆ ತೊರಿದೆ. 

ಉತ್ತರ ಸಿಕ್ಕೀಂನ 17,500 ಅಡಿ ಎತ್ತರದ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಚೀನಾ ಪ್ರಜೆಗಳನ್ನು ಭಾರತೀಯ ಸೈನಿಕರು ರಕ್ಷಿಸಿದ್ದು, ತಕ್ಷಣವೇ ವೈದ್ಯಕೀಯ ನೆರವು ನೀಡಿ ಸಹಾಯ ಹಸ್ತ ಚಾಚಿದ್ದಾರೆ. ಸೆ.03 ರಂದು ಈ ಘಟನೆ ನಡೆದಿದೆ.

ಚೀನಾದ ಸಿಬ್ಬಂದಿಗಳಿಗೆ ಆಕ್ಸಿಜನ್, ಆಹಾರ, ಬೆಚ್ಚಗಿನ ಬಟ್ಟೆ ನೀಡಿ, ಸೂಕ್ತ ಮಾರ್ಗದರ್ಶನದ ನಂತರ ಚೀನಾದ ಪ್ರಜೆಗಳು ಮರಳಿ ತಮ್ಮ ಸ್ಥಾನಕ್ಕೆ ತೆರಳಿದ್ದಾರೆ. 

ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಟ್ವೀಟ್ ಮಾಡಿದ್ದು, ಮಾನವೀಯತೆ ಎಲ್ಲಕ್ಕಿಂತಲೂ ಮಿಗಿಲಾದದ್ದು ಎಂದು ಬರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT