ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ 
ದೇಶ

ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ 

ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ. 

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ. 

ದಿನವೊಂದಕ್ಕೆ 24 ಮಾಧ್ಯಮ ಪ್ರತಿನಿಧಿಗಳು ಮಾತ್ರ ಲೋಕಸಭೆ, 15 ಪ್ರತಿನಿಧಿಗಳು ರಾಜ್ಯಸಭೆಗಳ ಕಲಾಪಗಳನ್ನು ವರದಿ ಮಾಡಬಹುದಾಗಿದೆ. 

ಈ 39 ಮಾಧ್ಯಮ ಪ್ರತಿನಿಧಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಸಂಸತ್ ಭವನ ಪ್ರವೇಶಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ. ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಪರೀಕ್ಷೆ ನಡೆಸುವುದಕ್ಕೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video

ನೇಪಾಳ ಬಳಿಕ ಈಗ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಫ್ರಾನ್ಸ್ ಪ್ರಧಾನಿ!

'ಕಣ್ಣೀರಿನೊಂದಿಗೆ ಡ್ಯಾನ್ಸ್ ಮಾಡಲು ಸಾಧ್ಯವಿಲ್ಲ': ಪ್ರಧಾನಿ ಮೋದಿ ಸ್ವಾಗತಕ್ಕೆ ಕುಕಿ ಸಮುದಾಯ ವಿರೋಧ

'ನೇಪಾಳ ಪರಿಸ್ಥಿತಿ ನೋಡಿ': AAP ಶಾಸಕ ಮೆಹ್ರಾಜ್ ಮಲಿಕ್ ವಿರುದ್ಧ FIR ದಾಖಲಿಸಿದ್ದಕ್ಕೆ ಮುಫ್ತಿ ಆಕ್ರೋಶ, ಸರ್ಕಾರಕ್ಕೆ ಎಚ್ಚರಿಕೆ!

ದೆಹಲಿ: ಕಾರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಕ್ಯಾಬ್ ಚಾಲಕನ ಬಂಧನ

SCROLL FOR NEXT