ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ 
ದೇಶ

ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ 

ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ. 

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ. 

ದಿನವೊಂದಕ್ಕೆ 24 ಮಾಧ್ಯಮ ಪ್ರತಿನಿಧಿಗಳು ಮಾತ್ರ ಲೋಕಸಭೆ, 15 ಪ್ರತಿನಿಧಿಗಳು ರಾಜ್ಯಸಭೆಗಳ ಕಲಾಪಗಳನ್ನು ವರದಿ ಮಾಡಬಹುದಾಗಿದೆ. 

ಈ 39 ಮಾಧ್ಯಮ ಪ್ರತಿನಿಧಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಸಂಸತ್ ಭವನ ಪ್ರವೇಶಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ. ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಪರೀಕ್ಷೆ ನಡೆಸುವುದಕ್ಕೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಪಂಚಾಯಿತಿ ಪ್ರತಿನಿಧಿಗಳಿಗೆ ಭತ್ಯೆ ಹೆಚ್ಚಳ, ಪಿಂಚಣಿ, ವಿಮೆ ಸೌಲಭ್ಯ: ತೇಜಸ್ವಿ ಯಾದವ್

Cabinet reshuffle: ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ; ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ರಾ?

ಸಚಿವ ಸಂಪುಟ ಪುನರಾಚನೆ: ಸಿದ್ದುಗೆ ಬೆಂಬಲ, ಸಿಎಂ ಆಗಿ ಮುಂದುವರೆಯುತ್ತಾರೆಂದರೆ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಸಚಿವರು

ಆಸೀಸ್ ವಿರುದ್ಧದ 3rd ODI: ನಾಯಕ ಗಿಲ್ ಸಲಹೆ ನಿರ್ಲಕ್ಷಿಸಿ, ರೋಹಿತ್ ಮಾತು ಕೇಳಿದ ಹರ್ಷಿತ್ ರಾಣಾ! ಮುಂದೇನಾಯ್ತು Video ನೋಡಿ..

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

SCROLL FOR NEXT