ನಟಿ ಕಂಗನಾ 
ದೇಶ

ಬಾಳಾ ಸಾಬ್ ಠಾಕ್ರೆಗೆ ಶಿವಸೇನೆ ಕಾಂಗ್ರೆಸ್ ಆಗಿ ಪರಿವರ್ತನೆಯಾಗುವ ಭೀತಿ ಇತ್ತು... ಆದರೆ ಅದು ಇಂದು ನಿಜವಾಗಿದೆ: ಕಂಗನಾ ರಣಾವತ್

ತಮ್ಮ ಪಕ್ಷದ ಇಂದಿನ ಪರಿಸ್ಥಿತಿಯನ್ನು ಬಾಳ ಸಾಹೇಬ್ ಠಾಕ್ರೆಯವರು ನೋಡಿದ್ದರೆ, ಅವರ ಮನಸ್ಸು ಏನಾಗುತ್ತಿತ್ತು ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಶುಕ್ರವಾರ ಪ್ರಶ್ನಿಸಿದ್ದಾರೆ. 

ಮುಂಬೈ: ತಮ್ಮ ಪಕ್ಷದ ಇಂದಿನ ಪರಿಸ್ಥಿತಿಯನ್ನು ಬಾಳ ಸಾಹೇಬ್ ಠಾಕ್ರೆಯವರು ನೋಡಿದ್ದರೆ, ಅವರ ಮನಸ್ಸು ಏನಾಗುತ್ತಿತ್ತು ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಶುಕ್ರವಾರ ಪ್ರಶ್ನಿಸಿದ್ದಾರೆ. 

ಸಾಮಾಜಿಕ ಜಾಲತಾಣ್ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಂಗನಾ ಅವರು, ಬಾಳಸಾಹೇಬ್ ಠಾಕ್ರೆಯವರ ಸಂದರ್ಶನದ ವಿಡಿಯೋವೊಂದನ್ನು ಹಂಚಿಕೊಂಡು, ಬಾಳಾ ಸಾಬ್ ಠಾಕ್ರೆಗೆ ಶಿವಸೇನೆ ಕಾಂಗ್ರೆಸ್ ಆಗಿ ಪರಿವರ್ತನೆಯಾಗುವ ಭೀತಿ ಇತ್ತು ಎಂದು ಹೇಳಿದ್ದಾರೆ. 

ನಾನು ಇಷ್ಟ ಪಡುವ ಸಾಕಷ್ಟು ಅತ್ಯುತ್ತಮ ವ್ಯಕ್ತಿಗಳಲ್ಲಿ ಬಾಳ ಸಾಹೇಬ್ ಠಾಕ್ರೆ ಕೂಡ ಒಬ್ಬರಾಗಿದ್ದಾರೆ. ಮುಂದೊಂದು ದಿನ ಶಿವಸೇನೆ ಮಹಾಘಟ್ ಬಂಧನಕ್ಕೊಳಗಾಗಿ ಕಾಂಗ್ರೆಸ್ ಆಗಿಬಿಟ್ಟರೆ ಎಂಬ ದೊಡ್ಡ ಭಯ ಬಾಳ ಸಾಹೇಬ್ ಟಾಕ್ರೆಯವರಿತ್ತು. ಇಂದಿನ ಪಕ್ಷದ ಪರಿಸ್ಥಿತಿಯನ್ನು ನೋಡಿದಿದ್ದರೆ ಅವರ ಮನಸ್ಸು ಎನಾಗುತ್ತಿತ್ತು ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT