ನಿರ್ಮಲಾ ಸೀತಾರಾಮನ್ 
ದೇಶ

ಕರ್ನಾಟಕ ಹೊರತುಪಡಿಸಿದಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ಹೊರತುಪಡಿಸಿದಂತೆ  14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ನವದೆಹಲಿ: 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ಹೊರತುಪಡಿಸಿದಂತೆ  14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಕೊರೋನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಆದಾಯ ಕೊರತೆ ಎದುರಿಸುತ್ತಿರುವ  14 ರಾಜ್ಯಗಳಿಗೆ  ಹೆಚ್ಚುವರಿ ಸಂಪನ್ಮೂಲವಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

15 ನೇ ಹಣಕಾಸು ಆಯೋಗದ ಆರ್ಥಿಕ ಸಲಹಾ ಮಂಡಳಿಯು ಮುಂದಿನ ನಾಲ್ಕು ವರ್ಷಗಳಿಗೆ ಹೋಲಿಸಿದರೆ 2020-21 ಮತ್ತು 2021-22ರ ಆರ್ಥಿಕ ವರ್ಷವನ್ನು ವಿಭಿನ್ನವಾಗಿ ಪರಿಗಣಿಸುವಂತೆ ಸೆಪ್ಟೆಂಬರ್ 5 ರಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!