ಸಂಸತ್ತು(ಸಂಗ್ರಹ ಚಿತ್ರ) 
ದೇಶ

ಎಲ್ಎಸಿಯಲ್ಲಿ ಘರ್ಷಣೆ, ಆರ್ಥಿಕ ಕುಸಿತದ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆಗೆ ವಿಪಕ್ಷಗಳ ಆಗ್ರಹ 

ಎಲ್ಎಸಿಯಲ್ಲಿ ಉಂಟಾದ ಘರ್ಷಣೆ, ಆರ್ಥಿಕ ಕುಸಿತದ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಯಬೇಕೆಂದು ವಿರೋಧಪಕ್ಷಗಳು ಆಗ್ರಹಿಸಿವೆ. 

ನವದೆಹಲಿ: ಎಲ್ಎಸಿಯಲ್ಲಿ ಉಂಟಾದ ಘರ್ಷಣೆ, ಆರ್ಥಿಕ ಕುಸಿತದ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಯಬೇಕೆಂದು ವಿರೋಧಪಕ್ಷಗಳು ಆಗ್ರಹಿಸಿವೆ. 

ಮುಂಗಾರು ಅಧಿವೇಶನದ ಅಜೆಂಡಾ ಚರ್ಚೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಡೆಸಿದೆ ಬ್ಯುಸಿನೆಸ್ ಅಡ್ವೈಸರಿ ಸಮಿತಿ (ಬಿಎಸಿ)  ಸಭೆಯಲ್ಲಿ ಭಾಗವಹಿಸಿದ್ದ  ವಿಪಕ್ಷ ನಾಯಕರು ಗಡಿಯಲ್ಲಿ ಭಾರತ-ಚೀನಾ ನಡುವಿನ ಘರ್ಷಣೆ, ನಿರುದ್ಯೋಗ, ಆರ್ಥಿಕ ಕುಸಿತದಂತಹ ವಿಷಯಗಳ ಬಗ್ಗೆ ಚರ್ಚೆಗೆ ಆಗ್ರಹಿಸಿದ್ದಾರೆ ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. 

ಒಬಿಸಿಯ ಕೆನೆಪದರದ ಪರಿಷ್ಕರನೆ ಹಾಗೂ ಜಿಎಸ್ ಟಿ ಸಂಗ್ರಹಣೆಯಲ್ಲಿ ರಾಜ್ಯದ ಪಾಲನ್ನು ನೀಡದೇ ಇರುವ ವಿಷಯಗಳ ಕುರಿತ ಚರ್ಚೆಗೂ ಡಿಎಂಕೆ ಆಗ್ರಹಿಸಿದೆ ಎಂದು ಬಾಲು ತಿಳಿಸಿದ್ದಾರೆ. ಸದನದ ಸುಗಮ ಕಲಾಪಕ್ಕೆ ಸಹಕರಿಸುವುದಾಗಿ ಎಲ್ಲಾ ಪಕ್ಷಗಳೂ ಭರವಸೆ ನೀಡಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT