ಸಂಸತ್ತು(ಸಂಗ್ರಹ ಚಿತ್ರ) 
ದೇಶ

ಎಲ್ಎಸಿಯಲ್ಲಿ ಘರ್ಷಣೆ, ಆರ್ಥಿಕ ಕುಸಿತದ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆಗೆ ವಿಪಕ್ಷಗಳ ಆಗ್ರಹ 

ಎಲ್ಎಸಿಯಲ್ಲಿ ಉಂಟಾದ ಘರ್ಷಣೆ, ಆರ್ಥಿಕ ಕುಸಿತದ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಯಬೇಕೆಂದು ವಿರೋಧಪಕ್ಷಗಳು ಆಗ್ರಹಿಸಿವೆ. 

ನವದೆಹಲಿ: ಎಲ್ಎಸಿಯಲ್ಲಿ ಉಂಟಾದ ಘರ್ಷಣೆ, ಆರ್ಥಿಕ ಕುಸಿತದ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಯಬೇಕೆಂದು ವಿರೋಧಪಕ್ಷಗಳು ಆಗ್ರಹಿಸಿವೆ. 

ಮುಂಗಾರು ಅಧಿವೇಶನದ ಅಜೆಂಡಾ ಚರ್ಚೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಡೆಸಿದೆ ಬ್ಯುಸಿನೆಸ್ ಅಡ್ವೈಸರಿ ಸಮಿತಿ (ಬಿಎಸಿ)  ಸಭೆಯಲ್ಲಿ ಭಾಗವಹಿಸಿದ್ದ  ವಿಪಕ್ಷ ನಾಯಕರು ಗಡಿಯಲ್ಲಿ ಭಾರತ-ಚೀನಾ ನಡುವಿನ ಘರ್ಷಣೆ, ನಿರುದ್ಯೋಗ, ಆರ್ಥಿಕ ಕುಸಿತದಂತಹ ವಿಷಯಗಳ ಬಗ್ಗೆ ಚರ್ಚೆಗೆ ಆಗ್ರಹಿಸಿದ್ದಾರೆ ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. 

ಒಬಿಸಿಯ ಕೆನೆಪದರದ ಪರಿಷ್ಕರನೆ ಹಾಗೂ ಜಿಎಸ್ ಟಿ ಸಂಗ್ರಹಣೆಯಲ್ಲಿ ರಾಜ್ಯದ ಪಾಲನ್ನು ನೀಡದೇ ಇರುವ ವಿಷಯಗಳ ಕುರಿತ ಚರ್ಚೆಗೂ ಡಿಎಂಕೆ ಆಗ್ರಹಿಸಿದೆ ಎಂದು ಬಾಲು ತಿಳಿಸಿದ್ದಾರೆ. ಸದನದ ಸುಗಮ ಕಲಾಪಕ್ಕೆ ಸಹಕರಿಸುವುದಾಗಿ ಎಲ್ಲಾ ಪಕ್ಷಗಳೂ ಭರವಸೆ ನೀಡಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?