ಸಂಸತ್ತು(ಸಂಗ್ರಹ ಚಿತ್ರ) 
ದೇಶ

ಎಲ್ಎಸಿಯಲ್ಲಿ ಘರ್ಷಣೆ, ಆರ್ಥಿಕ ಕುಸಿತದ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆಗೆ ವಿಪಕ್ಷಗಳ ಆಗ್ರಹ 

ಎಲ್ಎಸಿಯಲ್ಲಿ ಉಂಟಾದ ಘರ್ಷಣೆ, ಆರ್ಥಿಕ ಕುಸಿತದ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಯಬೇಕೆಂದು ವಿರೋಧಪಕ್ಷಗಳು ಆಗ್ರಹಿಸಿವೆ. 

ನವದೆಹಲಿ: ಎಲ್ಎಸಿಯಲ್ಲಿ ಉಂಟಾದ ಘರ್ಷಣೆ, ಆರ್ಥಿಕ ಕುಸಿತದ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಯಬೇಕೆಂದು ವಿರೋಧಪಕ್ಷಗಳು ಆಗ್ರಹಿಸಿವೆ. 

ಮುಂಗಾರು ಅಧಿವೇಶನದ ಅಜೆಂಡಾ ಚರ್ಚೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಡೆಸಿದೆ ಬ್ಯುಸಿನೆಸ್ ಅಡ್ವೈಸರಿ ಸಮಿತಿ (ಬಿಎಸಿ)  ಸಭೆಯಲ್ಲಿ ಭಾಗವಹಿಸಿದ್ದ  ವಿಪಕ್ಷ ನಾಯಕರು ಗಡಿಯಲ್ಲಿ ಭಾರತ-ಚೀನಾ ನಡುವಿನ ಘರ್ಷಣೆ, ನಿರುದ್ಯೋಗ, ಆರ್ಥಿಕ ಕುಸಿತದಂತಹ ವಿಷಯಗಳ ಬಗ್ಗೆ ಚರ್ಚೆಗೆ ಆಗ್ರಹಿಸಿದ್ದಾರೆ ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. 

ಒಬಿಸಿಯ ಕೆನೆಪದರದ ಪರಿಷ್ಕರನೆ ಹಾಗೂ ಜಿಎಸ್ ಟಿ ಸಂಗ್ರಹಣೆಯಲ್ಲಿ ರಾಜ್ಯದ ಪಾಲನ್ನು ನೀಡದೇ ಇರುವ ವಿಷಯಗಳ ಕುರಿತ ಚರ್ಚೆಗೂ ಡಿಎಂಕೆ ಆಗ್ರಹಿಸಿದೆ ಎಂದು ಬಾಲು ತಿಳಿಸಿದ್ದಾರೆ. ಸದನದ ಸುಗಮ ಕಲಾಪಕ್ಕೆ ಸಹಕರಿಸುವುದಾಗಿ ಎಲ್ಲಾ ಪಕ್ಷಗಳೂ ಭರವಸೆ ನೀಡಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT