ಪ್ರಹ್ಲಾದ್ ಜೋಷಿ 
ದೇಶ

ಕೋವಿಡ್ ನಡುವೆ ವರ್ಷದ ಮಟ್ಟಿಗೆ ಸಂಸದರ ಶೇ.30 ರಷ್ಟು ಸಂಬಳ ಕಡಿತ ಸಾಧ್ಯತೆ

ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವರ್ಷದ ಮಟ್ಟಿಗೆ ಸಂಸದರ ಸಂಬಳವನ್ನು ಶೇ.30 ರಷ್ಟು ಕಡಿತಗೊಳಿಸುವ ಮಸೂದೆಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಲೋಕಸಭೆಯಲ್ಲಿಂದು ಮಂಡಿಸಿದರು.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವರ್ಷದ ಮಟ್ಟಿಗೆ ಸಂಸದರ ಸಂಬಳವನ್ನು ಶೇ.30 ರಷ್ಟು ಕಡಿತಗೊಳಿಸುವ ಮಸೂದೆಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಲೋಕಸಭೆಯಲ್ಲಿಂದು ಮಂಡಿಸಿದರು.

ಸಂಸತ್ ಸದಸ್ಯರ ಸಂಬಳ, ಭತ್ಯೆ ಮತ್ತು ಪಿಂಚಣಿ ಸುಗ್ರೀವಾಜ್ಞೆ 2020ರಂತೆ ಸಂಸತ್ ಸದಸ್ಯರ ಭತ್ಯೆ, ಪಿಂಚಣಿ ತಿದ್ದುಪಡಿ ಮಸೂದೆಗೆ ತಿದ್ದುಪಡಿ ತರಲಾಗುತ್ತಿದೆ.

1954ರ ಸಂಸತ್ ಸದಸ್ಯರ ಸಂಬಳ, ವೇತನ ಮತ್ತು ಪಿಂಚಣಿ ಕಾಯ್ದೆಗೆ ತಿದ್ದುಪಡಿ ತರಲು ಈ ಮಸೂದೆಯನ್ನು ಮಂಡಿಸಲಾಗಿದೆ ಎಂದು ಪ್ರಹ್ಲಾದ್ ಜೋಷಿ ತಿಳಿಸಿದರು.ಏಪ್ರಿಲ್ 6 ರಂದು ಸಂಪುಟದಿಂದ ಅನುಮೋದನೆಗೊಂಡ ಸುಗ್ರೀವಾಜ್ಞೆಗೆ  ಏಪ್ರಿಲ್ 7 ರಂದು ರಾಷ್ಟ್ರಪತಿ ಅಂಕಿತ ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ದಾವಣಗೆರೆ-ಹರಿಹರ ಅವಳಿ ನಗರ ಅಭಿವೃದ್ಧಿಗೆ 'ಮಾಸ್ಟರ್ ಪ್ಲಾನ್ 2041' ಕ್ಕೆ ಸರ್ಕಾರದ ಅನುಮೋದನೆ!

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ