ಶರದ್ ಪವಾರ್ 
ದೇಶ

ಅಮಾನತುಗೊಂಡಿರುವ ಸಂಸದರಿಗಾಗಿ ಶರದ್ ಪವಾರ್ ಒಂದು ದಿನದ ಉಪವಾಸ

ವಿವಾದಾತ್ಮಕ ಕೃಷಿ ಮಸೂದೆಗಳ ಮತದಾನದ ವೇಳೆ ಕೋಲಾಹಲ ಎಬ್ಬಿಸಿರುವುದಕ್ಕೆ ಅಮಾನತುಗೊಂಡಿರುವ ಎಂಟು ಸಂಸದರಿಗೆ ಬೆಂಬಲ ಸೂಚಿಸಿ  ಮಹಾರಾಷ್ಟ್ರದ ಹಿರಿಯ ನಾಯಕ ಶರದ್ ಪವಾರ್ ಒಂದು ದಿನದ ಉಪವಾಸ ಕುಳಿತಿದ್ದಾರೆ.

ದೆಹಲಿ: ವಿವಾದಾತ್ಮಕ ಕೃಷಿ ಮಸೂದೆಗಳ ಮತದಾನದ ವೇಳೆ ಕೋಲಾಹಲ ಎಬ್ಬಿಸಿರುವುದಕ್ಕೆ ಅಮಾನತುಗೊಂಡಿರುವ ಎಂಟು ಸಂಸದರಿಗೆ ಬೆಂಬಲ ಸೂಚಿಸಿ  ಮಹಾರಾಷ್ಟ್ರದ ಹಿರಿಯ ನಾಯಕ ಶರದ್ ಪವಾರ್ ಒಂದು ದಿನದ ಉಪವಾಸ ಕುಳಿತಿದ್ದಾರೆ.

ಸಂಸದರ ವಿರುದ್ಧ ವಿಧಿಸಿರುವ ಅಮಾನತು ಆದೇಶವನ್ನು ಹಿಂಪಡೆಯುವತನಕ ರಾಜ್ಯಸಭೆಯ ಕಲಾಪದಲ್ಲಿ ಭಾಗವಹಿಸದೇ ಇರಲು ಕಾಂಗ್ರೆಸ್ ಹಾಗೂ ಇತರ ವಿಪಕ್ಷಗಳು ನಿರ್ಧರಿಸಿವೆ.

ಪ್ರತಿಭಟನ ನಿರತ ಸದಸ್ಯರಿಗೆ ಬೆಂಬಲವಾಗಿ ನಾನು ಇಂದು ಏನೂ ಸೇವಿಸಿಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯ ಶರದ್ ಪವಾರ್ ತಿಳಿಸಿದ್ದಾರೆ. 

ನಾನು ಈ ರೀತಿ ಮಸೂದೆ ಅಂಗೀಕರಿಸುವುದನ್ನು ಈ ತನಕ ನೋಡಿಲ್ಲ, ಸರ್ಕಾರಕ್ಕೆ ನಿಜವಾಗಿಯೂ ರೈತರ ಬಗ್ಗೆ ಆಸಕ್ತಿ ಇದ್ದರೇ ರಫ್ತು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT