ಮಸೀದಿ ತೆಗೆದು ಕೃಷ್ಣ ಜನ್ಮಭೂಮಿಯ ಹಕ್ಕಿಗಾಗಿ ಕಾನೂನು ಸಮರ ಪ್ರಾರಂಭ! 
ದೇಶ

ಮಸೀದಿ ತೆಗೆದು ಕೃಷ್ಣ ಜನ್ಮಭೂಮಿಯ ಹಕ್ಕಿಗಾಗಿ ಕಾನೂನು ಸಮರ ಪ್ರಾರಂಭ! 

ಸಿಬಿಐ ಕೋರ್ಟ್ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ನೀಡಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮಥುರಾದ ಕೃಷ್ಣ ಜನ್ಮಭೂಮಿ ಒಡೆತನದ ಹಕ್ಕು ಕೋರ್ಟ್ ಮೆಟ್ಟಿಲೇರಿದೆ. 

ಮಥುರಾ: ಸಿಬಿಐ ಕೋರ್ಟ್ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ನೀಡಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮಥುರಾದ ಕೃಷ್ಣ ಜನ್ಮಭೂಮಿ ಒಡೆತನದ ಹಕ್ಕು ಕೋರ್ಟ್ ಮೆಟ್ಟಿಲೇರಿದೆ. 

13.37 ಎಕರೆಗಳಷ್ಟು ಪ್ರದೇಶ ಕೃಷ್ಣ ಜನ್ಮಭೂಮಿಗೆ ಸೇರಬೇಕು ಹಾಗೂ ಅಲ್ಲಿರುವ ಶಾಹಿ ಈದ್ಗಾ ಮಸೀದೆಯನ್ನು ತೆಗೆಯಬೇಕೆಂದು ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. 

ಭಗವಾನ್ ಶ್ರೀಕೃಷ್ಣ ವಿರಾಜ್ಮಾನ್ ಕತ್ರಾ ಕೇಶವ್ ದೇವ್ ಖೇವಾತ್, ಮೌಜಾ ಮಥುರಾ ಬಝಾರ್ ಸಿಟಿ, ರಂಜನಾ ಅಗ್ನಿಹೋತ್ರಿ ಹಾಗೂ ಇನ್ನು 6 ಭಕ್ತಾದಿಗಳು ಕೋರ್ಟ್ ಮೊರೆಗೆ ಹೋಗಿದ್ದಾರೆ. 

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದಲ್ಲಿ ಹಿಂದೂ ಮಹಾಸಭಾದ ಪರವಾಗಿ ಅಗ್ನಿಹೋತ್ರಿ ವಾದ ಮಂಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT