ಅಂತ್ಯಕ್ರಿಯೆ ವಿಧಿ ವಿಧಾನ 
ದೇಶ

ಬಾರದೂರಿಗೆ ಹೊರಟು ನಿಂತ 'ಬಾಲು': ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಅಂತ್ಯಕ್ರಿಯೆ

ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಎಂಬಲ್ಲಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅವರ ಅಂತಿಮ ಯಾತ್ರೆಯ ವಿಧಿ ವಿಧಾನ ಕಾರ್ಯಗಳು, ಧಾರ್ಮಿಕ ಸಂಪ್ರದಾಯಗಳು ನೆರವೇರುತ್ತಿವೆ.

ಚೆನ್ನೈ: ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಎಂಬಲ್ಲಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅವರ ಅಂತಿಮ ಯಾತ್ರೆಯ ವಿಧಿ ವಿಧಾನ ಕಾರ್ಯಗಳು, ಧಾರ್ಮಿಕ ಸಂಪ್ರದಾಯಗಳು ನೆರವೇರುತ್ತಿವೆ. ಸಂಪೂರ್ಣ ಪೊಲೀಸ್ ಗೌರವದೊಂದಿಗೆ ಸಾಗುತ್ತಿದೆ.

ಎಸ್ ಪಿಬಿಯವರ ಪುತ್ರ ಹಿನ್ನೆಲೆ ಗಾಯಕ ಎಸ್ ಪಿ ಚರಣ್ ತಂದೆಯ ಅಂತಿಮ ಯಾತ್ರೆಯ ವಿಧಿ ವಿಧಾನಗಳನ್ನು ಶೈವ ಸಂಪ್ರದಾಯದಂತೆ ಕುಟುಂಬದ ಇತರ ಸದಸ್ಯರ ಸಮ್ಮುಖದಲ್ಲಿ ನೆರವೇರಿಸುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಸರ್ಕಾರದ ಜನಪ್ರತಿನಿಧಿಗಳು, ಗಣ್ಯರು ಸೇರಿದ್ದಾರೆ.

ತಮ್ಮ ನೆಚ್ಚಿನ ಗಾಯಕನನ್ನು ಅಂತಿಮವಾಗಿ ದುಃಖಭರಿತ, ಭಾರವಾದ ಹೃದಯದಿಂದ, ಸಕಲ ಸರ್ಕಾರಿ ಗೌರವಗಳೊಂದಿಗೆ ಕಳುಹಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT