ಶರದ್ ಪವಾರ್, ಉದ್ಧವ್ ಠಾಕ್ರೆ 
ದೇಶ

ಮಹಾ ಬೆಳವಣಿಗೆ: ಫಡ್ನವಿಸ್-ರೌತ್ ಭೇಟಿ ಬಳಿಕ ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಪವಾರ್! 

ಮಹಾರಾಷ್ಟ್ರದಲ್ಲಿ ಸೆ.27 ರಂದು ಸರಣಿ ರಾಜಕೀಯ ಬೆಳವಣಿಗೆಗಳು ಸಂಭವಿಸಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್- ಶಿವಸೇನೆಯ ವಕ್ತಾರ ಸಂಜಯ್ ರೌತ್ ಭೇಟಿಯ ಬೆನ್ನಲ್ಲೇ ಎನ್ ಸಿಪಿ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದಾರೆ. 

ಮುಂಬೈ: ಮಹಾರಾಷ್ಟ್ರದಲ್ಲಿ ಸೆ.27 ರಂದು ಸರಣಿ ರಾಜಕೀಯ ಬೆಳವಣಿಗೆಗಳು ಸಂಭವಿಸಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್- ಶಿವಸೇನೆಯ ವಕ್ತಾರ ಸಂಜಯ್ ರೌತ್ ಭೇಟಿಯ ಬೆನ್ನಲ್ಲೇ ಎನ್ ಸಿಪಿ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದಾರೆ. 

ದೇವೇಂದ್ರ ಫಡ್ನವೀಸ್ ಅವರು ಸಂಜಯ್ ರೌತ್ ಅವರನ್ನು ಭೇಟಿ ಮಾಡಿದ್ದು ಸಂಚಲನ ಮೂಡಿಸಿತ್ತು. ಠಾಕ್ರೆ ನಿವಾಸದಲ್ಲಿ ಉಭಯ ನಾಯಕರ ಸಭೆ ಸುಮಾರು 40 ನಿಮಿಷಗಳ ನಡೆದಿದೆ. ಸಭೆಯಲ್ಲಿ ಯಾವೆಲ್ಲಾ ಅಂಶಗಳು ಚರ್ಚೆಯಾಗಿದೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. 

ದೇವೇಂದ್ರ ಫಡ್ನವೀಸ್ ತಾವು ಶಿವಸೇನೆಯ ಮುಖವಾಣಿ ಸಾಮ್ನಾಗೆ ಸಂದರ್ಶನ ನೀಡಲು ಸಂಜಯ್ ರೌತ್ ನ್ನು ಭೇಟಿ ಮಾಡಿದ್ದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT