ಶರದ್ ಪವಾರ್, ಉದ್ಧವ್ ಠಾಕ್ರೆ 
ದೇಶ

ಮಹಾ ಬೆಳವಣಿಗೆ: ಫಡ್ನವಿಸ್-ರೌತ್ ಭೇಟಿ ಬಳಿಕ ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಪವಾರ್! 

ಮಹಾರಾಷ್ಟ್ರದಲ್ಲಿ ಸೆ.27 ರಂದು ಸರಣಿ ರಾಜಕೀಯ ಬೆಳವಣಿಗೆಗಳು ಸಂಭವಿಸಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್- ಶಿವಸೇನೆಯ ವಕ್ತಾರ ಸಂಜಯ್ ರೌತ್ ಭೇಟಿಯ ಬೆನ್ನಲ್ಲೇ ಎನ್ ಸಿಪಿ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದಾರೆ. 

ಮುಂಬೈ: ಮಹಾರಾಷ್ಟ್ರದಲ್ಲಿ ಸೆ.27 ರಂದು ಸರಣಿ ರಾಜಕೀಯ ಬೆಳವಣಿಗೆಗಳು ಸಂಭವಿಸಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್- ಶಿವಸೇನೆಯ ವಕ್ತಾರ ಸಂಜಯ್ ರೌತ್ ಭೇಟಿಯ ಬೆನ್ನಲ್ಲೇ ಎನ್ ಸಿಪಿ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದಾರೆ. 

ದೇವೇಂದ್ರ ಫಡ್ನವೀಸ್ ಅವರು ಸಂಜಯ್ ರೌತ್ ಅವರನ್ನು ಭೇಟಿ ಮಾಡಿದ್ದು ಸಂಚಲನ ಮೂಡಿಸಿತ್ತು. ಠಾಕ್ರೆ ನಿವಾಸದಲ್ಲಿ ಉಭಯ ನಾಯಕರ ಸಭೆ ಸುಮಾರು 40 ನಿಮಿಷಗಳ ನಡೆದಿದೆ. ಸಭೆಯಲ್ಲಿ ಯಾವೆಲ್ಲಾ ಅಂಶಗಳು ಚರ್ಚೆಯಾಗಿದೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. 

ದೇವೇಂದ್ರ ಫಡ್ನವೀಸ್ ತಾವು ಶಿವಸೇನೆಯ ಮುಖವಾಣಿ ಸಾಮ್ನಾಗೆ ಸಂದರ್ಶನ ನೀಡಲು ಸಂಜಯ್ ರೌತ್ ನ್ನು ಭೇಟಿ ಮಾಡಿದ್ದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT